Saturday, August 15, 2026

solur

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img