ಇತ್ತೀಚಿಗೆ ಸಾಮಾನ್ಯವಾಗಿ ಎಲ್ಲರಲ್ಲು ಕಾಡುವ ಸಮಸ್ಯೆಗಳಲ್ಲಿ ಕೂದಲು ಉದುರುವ ಕೂಡ ಒಂದು. ಕೂದಲು ಉದುರುವಿಕೆಯನ್ನ ತಡೆಗಟ್ಟಲು, ಸಾಕಷ್ಟು ರೀತಿಯ ಔಷಧಿಗಳನ್ನು ಪಡೆಯುತ್ತೀವಿ ಹಾಗೂ ಸಾಕಷ್ಟು ಎಣ್ಣೆಗಳನ್ನು ಉಪಯೋಗಿಸುತ್ತೇವೆ ಆದರೂ ಕೂಡ ಕೆಲವೊಮ್ಮೆ ಕೂದಲು ಉದುರುವಿಕೆ ನಿಲ್ಲುವುದಿಲ್ಲ. ಆದರೆ ಹೆಚ್ಚಾಗಿ ಬೀಟ್ರೂಟ್ ಸೇವಿಸುವುದರಿಂದ ನಮ್ಮ ಕೂದಲನ್ನು ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ಕೇವಲ ಕೂದಲು ಅಷ್ಟೇ ಅಲ್ಲ ಬೀಟ್ರೂಟ್...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...