Tuesday, March 17, 2026

somanna

ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ...

ಗುಡಿಸಲು ಮುಕ್ತವಾಗಲಿದೆ ಗಡಿಜಿಲ್ಲೆ

www.karnatakatv.net : ಚಾಮರಾಜನಗರ: ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ನಿರ್ಧಾರಸಲಾಗಿದೆ ಅಂತ ವಸತಿ ಸಚಿವ ಸೋಮಣ್ಣ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಸತಿ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ, ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ  ಸೂಚನೆ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img