ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...