Sunday, August 30, 2026

somashekar reddy

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img