Tuesday, January 14, 2025

somashekar reddy

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img