ಯಾರ ಜಾತಕದಲ್ಲಿ ಮಂಗಳ ಗ್ರಹವು ಶುಭ ದೃಷ್ಟಿಯನ್ನು ಹೊಂದಿದೆಯೋ.. ಅಂತಹ ಜನರು ಯಾವಾಗಲೂ ದಿಟ್ಟ ಮತ್ತು ನಿರ್ಭೀತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಪ್ರತಿ ಕೆಲಸದಲ್ಲೂ ಉತ್ತಮ ಯಶಸ್ಸನ್ನು ಪಡೆಯುತ್ತಾರೆ.
ವೈದಿಕ ಜ್ಯೋತಿಷ್ಯದಲ್ಲಿ.. ಭೂದೇವಿಯ ಮಗ ಕುಜ . ಧೈರ್ಯ, ಸಾಹಸ, ಶಕ್ತಿ ಮತ್ತು ಯುದ್ಧದ ನೀತಿಯು ಅವನ ಸ್ವಂತ .ಕುಜನು ಮೇಷ ಮತ್ತು ವೃಶ್ಚಿಕ ರಾಶಿಯ ಅಧಿಪತಿ...
Devotional:
ಅಕ್ಟೋಬರ್ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ...
ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...
Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು.
ತಿಪಟೂರು...