Monday, December 8, 2025

Sompeta

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...
- Advertisement -spot_img

Latest News

RCB ಫ್ಯಾನ್ಸ್ ಗೆ ಬಿಗ್ ‘ಗುಡ್​​ ನ್ಯೂಸ್’

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಜೂನ್ 4...
- Advertisement -spot_img