Friday, August 14, 2026

Sompeta

ನೀರು ಹಿಡಿಯುವಾಗ ಜಡೆ ಜಗಳ- ಕಾದಾಟದಲ್ಲಿ ಓರ್ವ ಮಹಿಳೆ ಸಾವು..!

ಆಂಧ್ರಪ್ರದೇಶ: ಸಾರ್ವಜನಿಕ ನಲ್ಲಿಯಿಂದ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಶುರುವಾದ ಮಹಿಳೆಯರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಂಧ್ರದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯೊಂದರ ಆವರಣದಲ್ಲಿ ಅಳವಡಿಸಲಾಗಿದ್ದ ನಲ್ಲಿಯಿಂದ ನೀರು ಹಿಡಿಯಲು ದಿನ ನಿತ್ಯ ಹತ್ತಾರು ಮಂದಿ ಬರುತ್ತಾರೆ. ಹೀಗೆ ಇಂದು ಕೂಡಾ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img