Tuesday, March 24, 2026

son and mother died from covid-19- incident took place in kalburgi karnataka tv

ಜೀವನವನ್ನೇ ಕಿತ್ತುಕೊಂಡ ಕೊರೊನಾ…

www.karnatakatv.net: ರಾಜ್ಯ- ಕಲಬುರಗಿ: ತಂದೆ-ತಾಯಿ ಸಾವನ್ನ ಜೀರ್ಣಿಸಿಕೊಳ್ಳಲಾಗದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಂದೆಡೆಯಾದ್ರೆ, ಮತ್ತೊಂದೆಡೆ ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ-ಮಗ ಇಬ್ಬರೂ ಬಲಿಯಾಗಿದ್ದಾರೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಮೃತ ದುರ್ದೈವಿಗಳು. ಇನ್ನು ದುರಂತ ಅಂದ್ರೆ, ಕೊರೊನಾ ಸೋಂಕಿಗೆ ಚಾಂದಿಬಾಯಿ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img