www.karnatakatv.net: ರಾಜ್ಯ- ಕಲಬುರಗಿ: ತಂದೆ-ತಾಯಿ ಸಾವನ್ನ ಜೀರ್ಣಿಸಿಕೊಳ್ಳಲಾಗದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಂದೆಡೆಯಾದ್ರೆ, ಮತ್ತೊಂದೆಡೆ ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ-ಮಗ ಇಬ್ಬರೂ ಬಲಿಯಾಗಿದ್ದಾರೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಮೃತ ದುರ್ದೈವಿಗಳು. ಇನ್ನು ದುರಂತ ಅಂದ್ರೆ, ಕೊರೊನಾ ಸೋಂಕಿಗೆ ಚಾಂದಿಬಾಯಿ...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...