www.karnatakatv.net: ರಾಜ್ಯ- ಕಲಬುರಗಿ: ತಂದೆ-ತಾಯಿ ಸಾವನ್ನ ಜೀರ್ಣಿಸಿಕೊಳ್ಳಲಾಗದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಂದೆಡೆಯಾದ್ರೆ, ಮತ್ತೊಂದೆಡೆ ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ-ಮಗ ಇಬ್ಬರೂ ಬಲಿಯಾಗಿದ್ದಾರೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಮೃತ ದುರ್ದೈವಿಗಳು. ಇನ್ನು ದುರಂತ ಅಂದ್ರೆ, ಕೊರೊನಾ ಸೋಂಕಿಗೆ ಚಾಂದಿಬಾಯಿ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...