Thursday, September 10, 2026

son suicide due to parents death

ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ…

www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img