www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...