Tuesday, February 17, 2026

son suicide due to parents death

ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ…

www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...
- Advertisement -spot_img

Latest News

ಅಪ್ಪು ಅಭಿಮಾನಿಗಳ ಬಹುದಿನಗಳ ಬೇಡಿಕೆಯೊಂದು ಈಡೇರಿದೆ..!

ಡಾ.ಪುನೀತ್ ರಾಜಕುಮಾರ್ ಅವರ ಬದುಕಿನ ಕಥೆ ಶಾಲಾ ಪಠ್ಯದಲ್ಲಿ ಸ್ಥಾನ ಪಡೆದಿರುವುದು ಗೊತ್ತೇ ಇದೆ. ಇದೀಗ ಅದಕ್ಕೆ ಚಾಲನೆ ಸಿಗುವ ಎಲ್ಲಾ ಲಕ್ಷಣಗಳೂ ಸೇರುತ್ತಿವೆ. ಹೌದು,...
- Advertisement -spot_img