ಸಿನಿಮಾ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್)...
ಲಾಕ್ ಡೌನ್ ಬಳಿಕ ಇದೀಗ ಸ್ಟಾರ್ ನಟರ ಸಿನಿಮಾಗಳಷ್ಟೇ ಅಲ್ಲದೆ ಒಂದೊಂದೇ ಹೊಸಬರ ಚಿತ್ರಗಳೂ ಸೆಟ್ಟೇರ್ತಿವೆ.. ಸದ್ಯ ಸ್ಯಾಂಡಲ್ ವುಡ್ ನಲ್ಲಿ ಶಂಭೋ ಶಿವ ಶಂಕರ ಅನ್ನುವ ಟೈಟಲ್ ನ ಚಿತ್ರವೊಂದು ಮೂಡಿಬರ್ತಿದೆ.. ಟೈಟಲ್ ಕೇಳಿದ್ರೆ ಇದು ದೈವ ಭಕ್ತಿಯ ಚಿತ್ರಕತೆಯ ಸಿನಿಮಾ ಇರ್ಬಹುದೇನೋ ಅನ್ನಿಸೋದು ಸಹಜ.. ಆದ್ರೆ ಇದು ಪಕ್ಕಾ ಸಸ್ಪೆನ್ಸ್ ಥ್ರಿಲ್ಲರ್...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...