Sunday, September 13, 2026

Sonal

ಟಿ.ಎ. ಶರವಣ ನಿವಾಸದಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಪೂಜೆ – ಸಿನಿತಾರೆಯರ ಭಾಗಿ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ನಡುವೆ ಶಾಸಕ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಶರವಣ ಅವರ ನಿವಾಸದಲ್ಲಿ ಶುಕ್ರವಾರ ಭಕ್ತಿ ಹಾಗೂ ಸಂಪ್ರದಾಯದ ಸಮ್ಮಿಲನದಲ್ಲಿ ವರಮಹಾಲಕ್ಷ್ಮಿ ಪೂಜೆ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಹೂವುಗಳಿಂದ ಅಲಂಕಾರಗೊಂಡ ಪೂಜಾ ಮಂಟಪ, ದೀಪಗಳ ಕಂಗೊಳ ಹಾಗೂ ಭಕ್ತಿಮಯ ವಾತಾವರಣದಲ್ಲಿ ತಾಯಿ ವರಮಹಾಲಕ್ಷ್ಮಿಗೆ ವಿಶೇಷ ಪೂಜೆ...

ಪತಿಯ ಪಾದ ಪೂಜೆ, ಸೆಲೆಬ್ರಿಟಿಸ್ ಸಂಭ್ರಮ – ಭೀಮನ ಅಮಾವಾಸ್ಯೆ ವಿಶೇಷ!

ಭೀಮನ ಅಮಾವಾಸ್ಯೆ ಅನ್ನೋದು ಕರ್ನಾಟಕ ಹಾಗೂ ದಕ್ಷಿಣ ಭಾರತದ ಹೆಗ್ಗಳಿಕೆಯ ಹಿಂದು ಪವಿತ್ರ ಆಚರಣೆ. ಮಹಿಳೆಯರು ಅದರಲ್ಲೂ ಮದುವೆಯಾದ ಸುಮಂಗಲೆಯರು ಪತಿಯ ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯಕ್ಕಾಗಿ ಈ ದಿನ ಉಪವಾಸ ಮತ್ತು ಪೂಜೆ ಮಾಡೋದರ ಮೂಲಕ ಈ ಭೀಮನ ಅಮಾವಾಸ್ಯೆಯನ್ನ ಆಚರಿಸುತ್ತಾರೆ. ಕನ್ನಡ ಚಿತ್ರರಂಗದ ನಟಿಯರು ಕೂಡ ಭೀಮನ ಅಮಾವಾಸ್ಯ ಆಚರಣೆಯ ಫೋಟೋಗಳನ್ನ ಸಾಮಾಜಿಕ...

‘ಲವ್ ಮೋಕ್ಟೇಲ್’ ಕೃಷ್ಣನ ‘ಶುಗರ್ ಫ್ಯಾಕ್ಟರಿ’ಗೆ ಚಾಲನೆ.. ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ರಾಬರ್ಟ್ ಡೈರೆಕ್ಟರ್..

ಲವ್ ಮೋಕ್ಟೇಲ್ ಸಿನಿಮಾ ಮೂಲಕ ಗಾಂಧಿನಗರ ಮಾತ್ರವಲ್ಲದೇ ಸೌತ್ ಇಂಡಸ್ಟ್ರೀಯಲ್ಲಿ ಹೊಸ ಸಂಚಲನ ಸೃಷ್ಟಿಸಿರೋ ಡಾರ್ಲಿಂಗ್ ಕೃಷ್ಣ ಈಗ ಕನ್ನಡದ ಬಹುಬೇಡಿಕೆ ನಟ. ಸದ್ಯ ಸಾಲು ಸಾಲು ಸಿನಿಮಾಗಳಿಗೆ ಬ್ಯುಸಿಯಾಗಿರೋ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿಗಿಂದು ಚಾಲನೆ ಸಿಕ್ಕಿದೆ. ಅಂದ್ರೆ ಶುಗರ್ ಫ್ಯಾಕ್ಟರಿ ಸಿನಿಮಾದ ಮುಹೂರ್ತವಿಂದು ಬೆಂಗಳೂರಿನ ನಂದಿನಿ ಲೇಔಟ್ ನ ಪಂಚಮುಖಿ ಗಣಪತಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img