Thursday, July 9, 2026

song

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img