Tuesday, January 14, 2025

song

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img