Friday, July 4, 2025

songs

ಕಾಸಿನಸರ ಚಿತ್ರದ ಹಾಡು ಬಿಡುಗಡೆ

film story ಕಾಸಿನಸರ ಚಿತ್ರದ ಹಾಡು ಬಿಡುಗಡೆ ಇದು ಬಂಗಾರದ ಸರವಲ್ಲ ಬದಲಿಗೆ ಇದು ಸಿನಿಮಾ.. ಹೌದು "ಕಾಸಿನಸರ' ಹೆಸರಿನಲ್ಲಿ ಸಿನಿಮಾವೊಂದು ಕನ್ನಡ ಚಿರ‍್ರರಂಗದಲ್ಲಿ ಸಿದ್ದವಾಗುತ್ತಿದೆ. ಈ ಸಿನಿಮಾದ ಹಾಡುಗಳನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರ ಮೂಲಕ ಬಿಡುಗಡೆ ಮಾಡಲಾಯಿತು. ಇದೇ ವೇಳ ಮಾತನಾಡಿದ ಬೊಮ್ಮಾಯಿಯವರು ಚಿತ್ರತಂಡಕ್ಕೆ ಶುಭ ಹಾರೈಸಿದರು ಇನ್ನು ಈ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್; ಖ್ಯಾತ ಸಂಗೀತ ನಿರ್ದೇಶಕ ಮಿಥುನ್ ಶರ್ಮಾರೊಂದಿಗೆ ಮದುವೆ

ಗಾಯಕಿ ಪಲಕ್ ಮುಚ್ಚಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಸಂಗೀತ ನಿರ್ದೇಶಕ/ ಗಾಯಕ, ಗೀತ ರಚನಕಾರ ಮಿಥುನ್ ಶರ್ಮಾ ಅವರನ್ನು ಕೈ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹಾಡುಗಳಿಗೆ ತಮ್ಮ ಧ್ವನಿ ನೀಡುರುವ ಪಲಕ್ ಮುಚ್ಚಲ್,ಕನ್ನಡದಲ್ಲೂ ಹಾಡುಗಳನ್ನು ಹಾಡಿ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ತಮಿಳು, ತೆಲಗು, ಮರಾಠಿ, ಭೋಜ್ ಪುರಿ, ಪಂಜಾಬಿ, ಉರ್ದು ಹೀಗೆ...

ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ

movie ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಯುಟ್ಯೂಬ್ ಗೋಲ್ಡ್ ಲಹರಿ

  ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ, ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ. ಶುಭ ಸೋಮವಾರ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img