Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್ ಶಾ ಓರ್ವ ಗೂಂಡಾ, ರೌಡಿ, ಜುರಾತ್ ನರಮೇಧ ಮಾಡಿಸಿದ್ದು ಯಾರು..? ಎಂದು ಪ್ರಶ್ನಿಸಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಹಲವು ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು.
ಬಿಜೆಪಿ ನಾಯಕ ಪ್ರೀತಂಗೌಡ...
Political news: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಸುವ ಮೊದಲು ರಾಮನಗರದಲ್ಲಿ ಮೆರವಣಿಗೆಯಲ್ಲಿ ಬಂದರು. ಶಾಸಕರಾದ ಎಚ್.ಸಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ರಂಗನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ ಸೇರಿದಂತೆ ಹಲವರು...
Bollywood News: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ ಕೆಲ ಕಾರಣಗಳಿಂದ ತಮ್ಮ ಪತ್ನಿಯಿಂದ ದೂರಾಗಿದ್ದರು. ಇದೀಗ ಪತಿ ಪತ್ನಿ ಮತ್ತೆ ಒಂದಾಗಿದ್ದಾರೆ.
ನವಾಜುದ್ದೀನ್ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಕಿ, ತಮ್ಮ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ, ಕೆಲ ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದರು. ಅಲ್ಲದೇ, ಮೂರನೇಯ ವ್ಯಕ್ತಿಯಿಂದ ಇವರ ಸಂಬಂಧ ಮುರಿದು ಬಿದ್ದಿತ್ತು ಅಂತಲೂ...
Political News: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ 50ನೇ ವಯಸ್ಸಿಗೆ ಹೆಣ್ಣು ಮಮಗುವಿಗೆ ತಂದೆಯಾಗಿದ್ದಾರೆ. ಭಗವಂತ್ ಮಾನ್ ಮತ್ತು ಅವರ ಎರಡನೇಯ ಪತ್ನಿ, ಗುರುಪ್ರೀತ್ ಕೌರ್ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ.
2015ರಲ್ಲಿ ಭಗವಂತ್ ಮಾನ್ ತಮ್ಮ ಮೊದಲ ಪತ್ನಿ ಇಂದರ್ ಪ್ರೀತ್ ಕೌರ್ನಿಂದ ವಿಚ್ಛೇದನ ಪಡೆದರು. ಬಳಿಕ ರಾಜಕೀಯಕ್ಕೆ ಸೇರಿ ಜನರಿಗಾಗಿ ಜೀವನ...
Political News: ಮೈಕ್ರೋಸಾಫ್ಟ್ ಮಾಜಿ ಚೇರ್ಮನ್ ಬಿಲ್ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್ಗೇಟ್ಸ್ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...
Movie News: ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದಾ, ಮತ್ತೆ ರಾಜಕೀಯಕ್ಕೆ ಸೇರಿದ್ದಾರೆ. ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಗೋವಿಂದಾ, ಶಿವಸೇನೆಯ ಶಿಂಧೆ ಬಣವನ್ನು ಸೇರಿದ್ದಾರೆ.
2004ರಲ್ಲಿ ಗೋವಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಅವಧಿ ಬಳಿಕ, ಅವರು ಮತ್ತೆ ಸ್ಪರ್ಧಿಸದೇ, ಕಾಂಗ್ರೆಸ್ಗೆ ಬೆಂಬಲಿಸಿ, ಪ್ರಚಾರ ನಡೆಸಿದ್ದರು. ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ....
Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗದಲ್ಲಿಂದು ಫಕೀರ್ ಶ್ರೀ ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮೂರುಸಾವಿರಮಠದ ಮಠದಲ್ಲಿ ಬುಧವಾರ ನಡೆದ ಚಿಂತನ ಮಂಥನ ಸಭೆಯ ಬಳಿಕ ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ್ ಜೋಶಿ ಬದಲಾಯಿಸುವ ನಿರ್ಣಯ ವಿಚಾರವಾಗಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು, ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...
Hassan News: ಹಾಸನ : ಇಂದು ಸಂಸದ ಪ್ರಜ್ವಲ್ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ...