Friday, May 8, 2026

Sonia Gandhi

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ...

ಕಾವೇರಿ ನೀರು‌ಬಿಟ್ಟು ಇವತ್ತು ನೀರಿಗೆ‌ ಹಾಹಾಕಾರ ಅಂದ್ರೆ‌ ಹೇಗೆ?: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ವಿಜಯೇಂದ್ರ

Political News: ಬೆಂಗಳೂರಿನ ಜಿ.ಎಂ. ರಿಜಾಯ್ಸ್” (G.M Rejoyz) ಹೋಟೆಲ್‍ನಲ್ಲಿ ನೂತನ   ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ವೇಳೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ...

ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು

International News: ರಷ್ಯಾ ರಾಜಧಾನಿ ಮಾಸ್ಕೋದ ಮಾಲ್‌ವೊಂದರಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದಿದ್ದು, ಬಾಂಬ್ ದಾಳಿಗೆ 60ರಿಂದ 70 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳದಲ್ಲಿ ಹತ್ತಾರು ಬಾಂಬ್‌ಗಳು ಸ್ಪೋಟಗೊಂಡಿದ್ದು, ಹಲವರು ಸಾವನ್ನಪ್ಪಿದ್ದಲ್ಲದೇ, ಹಲವರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಏರುತ್ತ ಹೊರಟಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲ್‌ನ ಇನ್ನೊಂದು ಭಾಗದಲ್ಲಿ...

ಯುವಕರಿಗೆ ಉದ್ಯೋಗ, ಸರಿಯಾದ ಮಳೆ ಬೆಳೆ, ದೇಶದಲ್ಲಿ ಉತ್ತಮ ಆಡಳಿತ ಬರಲೆಂದು ತಿಮ್ಮಪ್ಪನಿಗೆ ಪ್ರಾರ್ಥನೆ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಯುವಕರಿಗೆ ಉದ್ಯೋಗ, ರೈತರಿಗೆ ಸರಿಯಾದ ಮಳೆ ಬೆಳೆ, ದೇಶದಲ್ಲಿ ಉತ್ತಮ ಸರ್ಕಾರ ಆಡಳಿತಕ್ಕೆ ಬರಲಿ ಎಂದು ಹುಬ್ಬಳ್ಳಿಯ ಯುವಕರ ತಂಡವೊಂದು ತಿರುಪತಿ ಯಾತ್ರೆ ಕೈಗೊಂಡಿದೆ. ಹೌದು, ಇಲ್ಲಿನ ರಾಮನಗರ‌ ಸೇರಿದಂತೆ ಹುಬ್ಬಳ್ಳಿಯ ವಿವಿಧೆಡೆಯ 135 ಕ್ಕೂ ಹೆಚ್ಚು ಯುವಕರು ಯುವ ನಾಯಕರಾದ ಸಂತೋಷ ಛಲವಾದಿ ಹಾಗೂ ಸತೀಶ್ ಛಲವಾದಿ ಅವರ...

ಮೊಣಕಾಲಿನಲ್ಲಿ ನಡೆದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

Bollywood News: ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಬಾಲಿವುಡ್, ಸ್ಯಾಂಡಲ್‌ವುಡ್, ಟಾಲಿವುಡ್, ಹಾಲಿವುಡ್ ಸೇರಿ ಹಲವು ಗಣ್ಯಾತಿಗಣ್ಯರು ತಿರುಮಲಕ್ಕೆ ಬರುತ್ತಾರೆ. ಅದೇ ರೀತಿ ಬಾಲಿವುಡ್ ನಟಿ ಜಾನ್ಹವಿ ಕಪೂರ್ ಸಹ ತಮ್ಮ ಬಾಯ್‌ಫ್ರೆಂಡ್ ಮತ್ತು ಓರಿಯೊಂದಿಗೆ ತಿರುಪತಿಗೆ ಬಂದಿದ್ದಾರೆ. ಈ ವೇಳೆ ನಟಿ, ಮೊಣಕಾಲಿನಿಂದ ಮೆಟ್ಟಿಲುಗಳನ್ನು ಹತ್ತಿ, ತಿರುಪತಿಯ ದರ್ಶನ ಮಾಡಿದ್ದಾರೆ. ಈ ವೀಡಿಯೋವನ್ನು ಜಾನ್ಹವಿ...

ನಾನು ಬದುಕಿರುವವರೆಗೆ ಕನ್ನಡಿಗನೇ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್‌ಗೆ ಸಪೋರ್ಟ್ ಮಾಡುತ್ತಿರುವ ಡಿಎಂಕೆ ಪಕ್ಷ, ತಾವು ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ಕೇಸ್ ಕ್ಲೋಸ್ ಮಾಡುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಬರೆದಿದೆ. ಈ ಬಗ್ಗೆ ಎಲ್ಲ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈಗೇನಂತಾರೆ ಕಾಂಗ್ರೆಸ್ಸಿಗರು ಅಂತಾ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು ಯೋಜನೆ...

ಭೂತಾನ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ.. ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವ

International political News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ, ಆರ್ಡರ್ ಆಫ್‌ ದಿ ಡ್ರುಕ್ ಗ್ಯಾಲ್ಫೋ ಪ್ರಶಸ್ತಿಯನ್ನು ಪ್ರಧಾನಿ ಮೋದಿಯವರಿಗೆ ನೀಡಿ, ಗೌರವಿಸಲಾಗಿದೆ. ಈ ಮೂಲಕ ಭೂತಾನ್ ಬಿಟ್ಟು ಬಿಟ್ಟು ಮೊದಲ ಬಾರಿ ಪ್ರಶಸ್ತಿ ಪಡೆದ ಭಾರತ ದೇಶದ ವ್ಯಕ್ತಿ ಎಂಬ ಹೆಮ್ಮೆಗೆ...

ರಜತ್ ಬೆಂಬಲಿಗರಿಂದ ಸಮಾನ ಮನಸ್ಕರ ಸಭೆ: ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ನಿರ್ಣಯ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ರಜತ್ ಉಳ್ಳಾಗಡ್ಡಿ ಬೆಂಬಲಿಗರು, ಹಿತೈಷಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ಸಮಾನ ಮನಸ್ಕರರ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯವಾಗಿ ಈ ಬಾರಿ ಲೋಕಸಭೆ ಚುನಾವಣೆಗೆ ರಜತ್ ಉಳ್ಳಾಗಡ್ಡಿಮಠ ಪ್ರಬಲ ಆಕಾಂಕ್ಷಿ ಯಾಗಿದ್ದರು. ಆದ್ರೆ ಹೈ ಕಮಾಂಡ್ ಇವರನ್ನು ಪರಿಗಣಿಸದೆ ವಿನೋದ್ ಅಸೋಟಿ...

ಮರಿತಿಬ್ಬೇಗೌಡ ಸೇರಿ ಬಿಜೆಪಿ, ಜೆಡಿಎಸ್‌ನ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ

Political News: ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಅಸಮಾಧಾನ ಹೊರಹಾಕಿದ್ದ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ, ಹಲವು ಜೆಡಿಎಸ್‌, ಬಿಜೆಪಿಗರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಜಾತ್ಯತೀತ ಸಿದ್ಧಾಂತಕ್ಕೆ ತಿಲಾಂಜಲಿ ಹಾಡಿದ ಜೆಡಿಎಸ್ ಪಕ್ಷದ ಬಗ್ಗೆ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ...

ಬಿಜೆಪಿಯು ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ: ಸಿಎಂ ಸಿದ್ದರಾಮಯ್ಯ

Political News: ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ವಾಕ್ಪ್ರಹಾರ ನಡೆಸಿದ್ದಾರೆ. ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿಮಸರ್ಕಾರ ಫ್ರೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ.‌ ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ...
- Advertisement -spot_img

Latest News

Recipe: ಕೆಲವೇ ನಿಮಿಷದಲ್ಲಿ ತಯಾರಿಸಬಹುದಾದ ಮ್ಯಾಂಗೋ ರಸಮಲಾಯಿ ರೆಸಿಪಿ..

Recipe: ಬೇಕಾಗುವ ಸಾಮಗ್ರಿ: ಅರ್ಧ ಲೀ ಹಾಲು, ಸ್ವಲ್ಪ ಏಲಕ್ಕಿ ಪುಡಿ, ಕೇಸರಿ, ಸಣ್ಣಗೆ ಕತ್ತರಿಸಿದ ಡ್ರೈಫ್ರೂಟ್ಸ್, ಹಾಲಿನ ಪುಡಿ, ಬ್ರೆಡ್, ಸಣ್ಣಗೆ ಕತ್ತರಿಸಿದ ಮಾವಿನ...
- Advertisement -spot_img