Friday, May 8, 2026

Sonia Gandhi

ಯಾವ ಮುಖ ಇಟ್ಟುಕೊಂಡು ನಾನೊಬ್ಬ ದಲಿತೋದ್ಧಾರಕ ಎನ್ನುತ್ತೀರಿ?: ಪ್ರಿಯಾಂಕ್ ವಿರುದ್ಧ ಪ್ರೀತಂ ವಾಗ್ದಾಳಿ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಪ್ರಿಯಾಂಕ ಖರ್ಗೆ, ಬಿಜೆಪಿ ನಾಯಕರನ್ನು ಕುರಿತು ಚೋರ್ ಗುರು ಚಾಂಡಾಳ್ ಶಿಷ್ಯ ಎಂದು ಪೋಸ್ಟ್ ಹಾಕಿದ್ದಾರೆ. ಇದ್ಕಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಇಂಥ ಹೇಳಿಕೆಯನ್ನು ಖಂಡಿಸಿದ್ದಾರೆ. ಮಾಜಿ ಶಾಸಕ ಪ್ರೀತಂಗೌಡ ಕೂಡ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ತಂದೆಯವರು ಎಐಸಿಸಿ ಅಧ್ಯಕ್ಷರು ಎಂಬ ಕಾರಣಕ್ಕೆ ಶಾಸಕರಾಗಿ,...

ಕೋಟ ಶ್ರೀನಿವಾಸ ಪೂಜಾರಿಗೆ 25 ಸಾವಿರ ರೂ. ಚುನಾವಣಾ ಠೇವಣಿ ನೀಡಿದ ಚುರುಮುರಿ ಅಂಗಡಿ ಮಾಲೀಕ

Political News: ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಇಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ, ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಪ್ರಚಾರ ಕಾರ್ಯದ ವೇಳೆ ಚುರುಮುರಿ ಅಂಗಡಿಯವರೊಬ್ಬರು ಕೋಟಾ ಶ್ರೀನಿವಾಸ ಪೂಜಾರಿಗೆ 25 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಚುನಾವಣಾ ಠೇವಣಿಗೆ ಈ ದುಡ್ಡು ನೀಡಿದ್ದು, ಟಿಕೇಟ್ ಸಿಕ್ಕಿದ್ದಕ್ಕೆ, ಶುಭಾಶಯ ಕೋರಿದ್ದಾರೆ. ಈ...

ಧಾರವಾಡದ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಆಕಳು ಕರುವಿನ ಮೇಲೆ ದಾಳಿ

Dharwad News: ಧಾರವಾಡ: ಧಾರವಾಡ ಮನಸೂರು ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು, ಎಲ್ಲರನ್ನೂ ಭಯಭೀತಗೊಳಿಸಿದೆ. ಕಳೆದ ರಾತ್ರಿ ದೇವಸ್ಥಾನವೊಂದರ ಬಳಿ ಕಟ್ಟಿದ್ದ ಆಕಳು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಆಕಳು ಕರು ಸಾವನ್ನಪ್ಪಿದೆ. ಕುಬೇರಪ್ಪ ಮಡಿವಾಳರ ಎಂಬ ರೈತನಿಗೆ ಸೇರಿರುವ ಆಕಳು ಕರು ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ಮೂರು ದಿನಗಳ...

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೊಬ್ಬ ಪಕ್ಷದ ಹಿರಿಯ ನಾಯಕರಾಗಿದ್ದು, ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ನೋವಾಗುವುದು ಸಹಜ, ಈಶ್ವರಪ್ಪ ಸೇರಿದಂತೆ ಕರಡಿ...

ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್'ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಎಂಕೆ ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಮೇಕೆದಾಟುವಿನ ಕುರಿತು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ತಡೆಹಿಡಿಯುವುದಾಗಿ...

ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಅಳೆದು ತೂಗಿ ಓಬಿಸಿ ಅಭ್ಯರ್ಥಿಗೆ ಮನ್ನಣೆ ನೀಡಿದೆ. ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ವಿನೋದ ಅಸೂಟಿಗೆ ಕೊನೆಗೂ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದೆ. ಇವರು 2019 ವಿಧಾನಸಭೆ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ ನವಲಗುಂದ...

ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ

Dharwad News: ಧಾರವಾಡ : ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ ಟಿಕೆಟ್ ನೀಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್‌ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ. ನಾಳೆ...

ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

Political News: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದೆ. ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು, ರಾಜಕಾರಣಿಗಳ ಮಕ್ಕಳಿಗೂ ಟಿಕೇಟ್ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ನ​ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 1.ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ 2. ಬೆಳಗಾವಿ- ಮೃಣಾಲ್ ಹೆಬಾಳ್ಕರ್ 3. ಬಾಗಲಕೋಟೆ- ಸಂಯುಕ್ತಾ ಪಾಟೀಲ್​ 4. ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ 5. ರಾಯಚೂರು- ಕುಮಾರ್ ನಾಯ್ಕ್ 6. ಬೀದರ್...

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News:  ಸೌತ್ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್ ಕೊನೆಗೂ ಭಾರತಕ್ಕೆ ಬಂದು, ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಜನವರಿ 22ರಂದು ಭಾರತದ ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ಪ್ರಾಣ ಪ್ರತಿಷ್ಠೆ ಮಾಡುತ್ತಾರೆಂಬ ವಿಷಯ ಕೇಳಿ ಬರೀ ಭಾರತದಲ್ಲಿರುವ ಹಿಂದೂಗಳಷ್ಟೇ ಅಲ್ಲದೇ, ಬೇರೆ ಬೇರೆ ದೇಶದ ಪ್ರಜೆಗಳಲ್ಲಿ ಕೆಲವರು ಸಂತಸ ವ್ಯಕ್ತಪಡಿಸಿದ್ದರು. ಅಂಥವರಲ್ಲಿ ಸೌತ್ ಆಫ್ರಿಕಾ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img