Friday, May 8, 2026

Sonia Gandhi

ಧಾರವಾಡ ಲೋಕ ಕೈ ಟಿಕೆಟ್‌ಗಾಗಿ ರಜತ್ ಬೆಂಬಲಿಗರ‌ ಆಕ್ರೋಶ: ಟಿಕೆಟ್ ನೀಡಲು ಆಗ್ರಹಿಸಿ ಪ್ರೊಟೆಸ್ಟ್.

Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು‌ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ‌ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ‌ ಆಕ್ರೋಶ ಹೊರ ಹಾಕಿದರು. ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...

ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೂ ಈ ಅಂಗಡಿಯಲ್ಲಿ ಸಾಲ ನೀಡಲಾಗುವುದಿಲ್ಲವಂತೆ..

National Political News: ಅಂಗಡಿಯಲ್ಲಿ ಸಾಲ ಕೊಡಬೇಕಾಗುತ್ತದೆ ಎಂದು ಹಲವರು ಅಂಗಡಿ ಎದುರು ಬೋರ್ಡ್ ಹಾಕಿರುತ್ತಾರೆ. ಗ್ರಾಹಕರೇ ದೇವರು, ದೇವರಿಗೆ ಸಾಲ ಕೊಡುವಷ್ಟು ನಾವು ದೊಡ್ಡವಲ್ಲ. ಸಾಲ ಕೊಟ್ಟು ಗೆಳೆತನ ಮುರಿದುಕೊಳ್ಳಲು ಇಷ್ಟವಿಲ್ಲ. ಸಾಲ ಪಡೆದು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೀಗೆ ತರಹೇವಾರಿ ಬೋರ್ಡ್ ಕಂಂಡಿರುತ್ತೇವೆ. ಉತ್ತರ ಭಾರತದ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ, ರಾಹುಲ್ ಗಾಂಧಿ...

ಛದ್ಮವೇಷದಲ್ಲಿ ರಾಮಲಲ್ಲಾ ಆಗಿ ಮಿಂಚಿದ ಬಾಲಕ.. ಮೇಕಪ್ ಮಾಡಿದ್ಯಾರು ಗೊತ್ತಾ..?

Bengal News: ಈ ವರ್ಷ ಭಾರತದಲ್ಲಿ ನಡೆದ ಪ್ರಮುಖ ಕಾರ್ಯಗಳಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕೂಡ ಒಂದು. ಎಲ್ಲರೂ ಜನವರಿ 22ರಂದು ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದರು. ಬಳಿಕ ಅಯೋಧ್ಯೆಗೆ ಭೇಟಿ ನೀಡಿ, ಎಷ್ಟೋ ಜನ, ರಾಮಲಲ್ಲಾನ ದರ್ಶನವೂ ಮಾಡಿದ್ದಾರೆ. ಹಾಗಂತ ಇನ್ನೂ ಕೂಡ ರಾಮಲಲ್ಲಾನ ಪ್ರಸಿದ್ದತೆ ಏನೂ ಕಡಿಮೆಯಾಗಿಲ್ಲ. ಇದೀಗ ಸೋಶಿಯಲ್ ಮೀಡಿಯಾ ತುಂಬ ನಡೆದಾಡುವ...

ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು. ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ...

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶೆಟ್ಟರ್ ರೆಡಿ. ಆದರೆ ಬೆಳಗಾವಿ ಟಿಕೆಟ್ ಕಗ್ಗಂಟು..

Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...

ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ: ಶೆಟ್ಟರ್

Hubli News: ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಬೆಳಗಾವಿಗೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್ ಘೋಷಣೆ ಬಳಿಕ ಬೆಳಗಾವಿಗೆ ತೆರಳಿ ಚುನಾವಣೆ ಪ್ರಚಾರ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಬೆಳಗಾವಿಯ...

ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಲವು ರಾಜಕೀಯ ವ್ಯಕ್ತಿಗಳು ಮತಕ್ಕಾಗಿ, ಜನರಿಗೆ ಕೆಲವು ವಸ್ತುಗಳನ್ನು ಹಂಚಿ, ಆಸೆ ತೋರಿಸಿ, ಮತ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡೋದಂತೂ ಗ್ಯಾರಂಟಿ. ಅದೇ ರೀತಿ ಕಾಂಗ್ರೆಸ್ ಪಕ್ಷದವರು ಜನರಿಗೆ ಕುಕ್ಕರ್ ಹಂಚಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರೀತಂ ಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್...

ಪ್ರಹ್ಲಾದ ಜೋಶಿ 5ನೇ ಬಾರಿಗೆ ಗೆಲ್ತಾರಾ? ಈ ಗೆಲುವಿನ ಓಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬ್ರೇಕ್ ಹಾಕ್ತಾರಾ? ಯಾರವರು?

Dharwad news: ಧಾರವಾಡ ಲೋಕಸಭಾ ‌ಕ್ಷೇತ್ರದಿಂದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇಯ ಬಾರಿಗೆ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕಮಲ ಪಡೆ ನಾಯಕರು ಪ್ರಹ್ಲಾದ ಜೋಶಿಯನ್ನ ಬಿಜೆಪಿ ಹುರಿಯಾಳು ಎಂದು ಘೋಷಣೆ ಮಾಡಿದ್ದಾರೆ. ಈ ಬಾರಿ ಜೋಶಿ (BJP) ಎದುರಾಳಿ ಯಾರಾಗ್ತಾರೇ..? ಯಾವ ಲೆಕ್ಕಾಚಾರವನ್ನಿಟ್ಟುಕೊಂಡು ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕುತ್ತೆ ಎನ್ನುವುದು ಇನ್ನೂ...

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img