Saturday, May 9, 2026

Sonia Gandhi

ಗೃಹ‌ಬಳಕೆ ಸಿಲಿಂಡರ್ ಸ್ಪೋಟ: ಓರ್ವ ಮಹಿಳೆ ಸಾವು, ನಾಲ್ವರಿಗೆ ಗಂಭಿರ ಗಾಯ

Dharwad News: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೋರ್ವಳು ಸಾವನ್ನಪ್ಪಿ ನಾಲ್ವರು ಗಂಭಿರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದ್ದು, ಭಾರಿ‌ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.‌ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ‌ ದುರ್ಘಟನೆ ನಡೆದಿದ್ದು, ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ...

ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

Cricket News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಆರ್‌ಸಿಬಿ ಆಟಗಾರರು ಹೊಸ ಜರ್ಸಿಯಲ್ಲಿ ಮಿಂಚಿದ್ದಾರೆ. ಕೆಂಪು, ನೀಲಿ ಬಣ್ಣದ ಜೆರ್ಸಿಯಲ್ಲಿ ಚಿನ್ನದ ಬಣ್ಣದ ಸಿಂಹವಿದೆ. ಇಷ್ಟೇ ಅಲ್ಲದೇ, ಆರ್‌ಸಿಬಿಯ ಹೊಸ ಲೋಗೋ ಬಿಡುಗಡೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಈಗ ರಾಯಲ್ ಚಾಾಲೆಂಜರ್ಸ್ ಬೆಂಗಳೂರು ಆಗಿದೆ. ಇದನ್ನೇ ಸ್ಯಾಂಡಲ್‌ವುಡ್‌ ಸ್ಟಾರ್ಸ್ ಅರ್ಥಾ...

ನನಗೆ ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ: ವಿಶ್ವಾಸ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ ಎಂದು ಮಾಜಿ ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಬೆಳಗಾವಿ ಟಿಕೆಟ್ ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ...

ಶಾಲೆಯಿಂದ ಬರುತ್ತಿದ ಬಾಲಕಿ ಮೇಲೆ ರಸ್ತೆಯಲ್ಲೇ ಲೈಂ*ಗಿಕ ಕಿರುಕುಳ: ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

International News: ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹೋಗುವಾಗ, ಹಿಂದಿನಿಂದ ಬಂದ ವ್ಯಕ್ತಿ ಆಕೆಗೆ ಮುತ್ತು ಕೊಟ್ಟು, ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಶಾಲೆಗೆ ಹೋಗಿ...

ವೆಜಿಟೇರಿಯನ್ಸ್‌ಗೆ ಪ್ಯೂರ್ ವೆಜ್ ಮೋಡ್, ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದ Zomato

News: ಭಾರತದ ಹಲವು ಸಿಟಿಗಳಲ್ಲಿ ಫುಡ್‌ ಡಿಲೆವರಿಯಲ್ಲಿ ಮುಂದಿರುವ ಆ್ಯಪ್ ಅಂದ್ರೆ ಜೊಮೆಟೋ. ಅಡುಗೆ ಮಾಡಲುೂ ಸಮಯವಿಲ್ಲ. ಹೊಟೇಲ್‌ ಹೋಗಲೂ ಆಗುವುದಿಲ್ಲ ಅನ್ನುವವರಿಗೆ ಮೊದಲು ನೆನಪಿಗೆ ಬರೋದೇ, ಜೊಮೆಟೋ. ಇಂಥ ಜೊಮೆಟೋ ಇದೀಗ ಸಸ್ಯಾಹಾರಿಗಳಿಗಾಗಿ, ಪ್ಯೂರ್ ವೆಜ್ ಮೋಡ್, ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದೆ. ಈ ಮೊದಲು ರೆಡ್ ಕಲರ್ ಬ್ಯಾಗ್ ಹೊತ್ತು ಡಿಲೆವರಿ ಮಾಡುವವರು...

ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..

International News: ನಾವು ಕೆಲ ದಿನಗಳ ಹಿಂದಷ್ಟೇ ಇಂಥದ್ದೇ ಸುದ್ದಿ ನೀಡಿದ್ದೆವು. ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ವಿದೇಶದಲ್ಲಿ ಚಿಕನ್ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇದೀಗ, ಬಾಲಕನೋರ್ವ ಸ್ಟ್ರಾಬೇರಿ ತಿಂದು ಸಾವನ್ನಪ್ಪಿದ ಘಟನೆ ಯುಎಸ್‌ನಲ್ಲಿ ನಡೆದಿದೆ. ಗಾರ್ಡೆನ್‌ನಲ್ಲಿ ಬೆಳೆದಿದ್ದ ಸ್ಟ್ರಾಬೇರಿ ತಿಂದು ಬಾಲಕ, ಕುಸಿದು ಬಿದ್ದಿದ್ದಾನೆ. ಅವನಿಗೆ ಉಸಿರಾಡಲು ತೊಂದರೆಯಾಗಿದೆ....

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ಈ ವರ್ಷ ದೀಪಾವಳಿ ಹೊತ್ತಿಗೆ 70 ಸಾವಿರ ದಾಟಬಹುದು ಚಿನ್ನದ ಬೆಲೆ.. ಕಾರಣವೇನು ಗೊತ್ತಾ..?

News: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನ ಕುಸುಮವಾಗುತ್ತಿದೆ. ಬಡವರು, ಮಧ್ಯಮ ವರ್ಗದವರು ಚಿನ್ನದ ಅಂಗಡಿಯ ಕಡೆ ತಲೆ ಹಾಕಿ ಮಲಗುವಂತೆಯೂ ಇಲ್ಲ, ಆ ರೀತಿ ಬೆಲೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 66 ಸಾವಿರದ ಗಡಿ ದಾಟಿದೆ. ಇದು ಬೇರೆ ಮದುವೆ ಮುಂಜಿ ಸಮಯ, ಇನ್ನೆರಡು ತಿಂಗಳು ಕಳೆದರೆ, ಅಕ್ಷಯ ತೃತೀಯ ಕೂಡ ಬರುತ್ತದೆ....

ಹೊಸ ಹೇರ್ ಸ್ಟೈಲ್, ಹೊಸ ಜರ್ಸಿ, ಎಕ್ಸ್‌ಪೆನ್ಸಿವ್ ಸನ್‌ಗ್ಲಾಸ್ ಧರಿಸಿ ಪ್ರ್ಯಾಕ್ಟೀಸ್‌ಗೆ ಬಂದಿಳಿದ ವಿರಾಟ್

Sports News: ಎರಡನೇಯ ಆವೃತ್ತಿಯಲ್ಲೇ ಐಪಿಎಲ್ ಟ್ರೋಫಿ ಗೆದ್ದು ಹೆಣ್ಮಕ್ಳೇ ಸ್ಟ್ರಾಂಗು ಗುರು ಅನ್ನೋ ಮಾತನ್ನು ಆರ್‌ಸಿಬಿ ಮಹಿಳಾ ಮಣಿಗಳು ಪ್ರೂವ್ ಮಾಡಿ ಆಯ್ತು. ಇನ್ನು ಪುರುಷ ಆಟಗಾರರ ಸಮಯ. ಈ ಸಲ ಕಪ್ ನಮ್ದೇ ಅಂತಾ ಆರ್‌ಸಿಬಿ ಪುರುಷ ಆಟಗಾರರಿಗೆ ಸಪೋರ್ಟ್ ಮಾಡುತ್ತ, ಕನ್ನಡಿಗರು ಐಪಿಎಲ್‌ಗೆ ಸಜ್ಜಾಗುತ್ತಿದ್ದಾರೆ. ಈ ಸಮಯದಲ್ಲೇ ಅಪ್ಪ ಆಗುವ ಖುಷಿಯಲ್ಲಿದ್ದ...

ಬ್ಯಾಂಕ್ ಹಾಲಿಡೇ ಇದ್ದಾಗಷ್ಟೇ ಟ್ವೀಟ್ ಮಾಡ್ತಾರಪ್ಪಾ: RCBಗೆ ವಿಶ್ ಮಾಡಲು ಹೋಗಿ ಟ್ರೋಲ್ ಆದ ಮಲ್ಯ

Sports News: ಭರ್ಜರಿ ಸಾಲ ಮಾಡಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ, ಈ ಮೊದಲು ಆರ್‌ಸಿಬಿ ತಂಡದ ಓನರ್ ಆಗಿದ್ದವರು. ಇದೀಗ ಆರ್‌ಸಿಬಿ ಮಹಿಳಾ ತಂಡ ಐಪಿಎಲ್ ಟ್ರೋಫಿ ಗೆದ್ದಿದ್ದಕ್ಕೆ ಅಭಿನಂದನೆ ಕೋರಿ, ಟ್ವೀಟ್ ಮಾಡಿದ್ದಾರೆ. ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮಹಿಳಾ ತಂಡಕ್‌ಕೆ ಅಭಿನಂದನೆಗಳು. ಇದೇ ರೀತಿ ಈ ಬಾರಿ ಐಪಿಎಲ್‌ನಲ್ಲಿ ಪುರುಷರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img