Saturday, May 9, 2026

Sonia Gandhi

ಟ್ರೋಫಿ ಗೆದ್ದ ಮಾತ್ರಕ್ಕೆ ನಾನು ವಿರಾಟ್ ಅವರಿಗೆ ಸಮನಲ್ಲ: ಸ್ಮೃತಿ ಮಂದನ

Sports news: ಐಪಿಎಲ್ ಟ್ರೋಫಿ ಗೆಲ್ಲುವ ಕನ್ನಡಿಗರ ಹಲವು ವರ್ಷಗಳ ಆಸೆ ಇತ್ತೀಚೆಗಷ್ಟೇ ಈಡೇರಿಸಿದ್ದ, ಆರ್‌ಸಿಬಿ ಮಹಿಳಾ ಕ್ರಿಕೇಟ್ ಟೀಮ್ ಕ್ಯಾಪ್ಟನ್ ಸ್ಮೃತಿ ಮಂದನ, ಮಾಧ್ಯಮದವರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಲ್ಲದೇ, ಕೆಲ ಮಾತುಗಳನ್ನು ಆಡಿದ್ದಾರೆ. ಇದುವರೆಗೂ ಐಪಿಎಲ್ ಪುರುಷರ ಟೀಂ ಮಾಡದ ಸಾಧನೆಯನ್ನು ಮಹಿಳಾ ತಂಡ ಮಾಡಿದ್ದು, ಇದಕ್ಕಾಗಿ ಸ್ಮೃತಿ ಮಂದನ ಸೇರಿ, ಹಲವು...

ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ಹಣ ಪಡೆದರೆ ಈ ನಂಬರ್‌ಗೆ ದೂರು ಸಲ್ಲಿಸಿ..

Bengaluru News: ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕುಡಿಯಲು, ಬಳಸಲು ನೀರಿನಲ್ಲದೇ, ಎಷ್ಟೋ ಜನ ಬೇರೆ ಮನೆಗೆ ಬಾಡಿಗೆ ಹೋಗಿದ್ದಾರೆ. ಅಂಥ ಪರಿಸ್ಥಿತಿ ಸಿಲಿಕಾನ್ ಸಿಟಿ ಜನರದ್ದಾಗಿದೆ. ಬೇಸಿಗೆ ಮುಗಿಯುವವರೆಗೂ ಈ ತೊಂದರೆ ತಪ್ಪಿದ್ದಲ್ಲ. ಹಾಗಾಗಿ ಹಲವರು ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಆದರೆ ಕೆಲ ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ರೇಟಿಗೆ ನೀರನ್ನು...

ನಾನು ”ಸ್ಟ್ರಾಂಗ್ ಸಿಎಂ”, ನಿಮ್ಮ ಹಾಗೆ ”ವೀಕ್ ಪಿಎಂ” ಅಲ್ಲ: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...

ಜೆಎಮ್ಎಮ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್

Political News: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಜೆಎಂಎಂ ಪಕ್ಷ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸೀತಾ ಸೊರೆನ್, ತಮ್ಮ ಪತಿ ದುರ್ಗಾ ಸುೊರೆನ್ ನಿಧನದ ಬಳಿಕ, ಪಕ್ಷ ಸರಿಯಾದ ರೀತಿಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ. ಈ ಕಾರಣ್ಕಕಾಗಿ ಜೆಎಂಎಂ ತೊರೆದು,...

ಪ್ರಜ್ವಲ್ ಪರ ಮತ ಕೇಳುತ್ತಾ ಪತಿ ರೇವಣ್ಣರನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ

Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...

ನಮ್ಮ ಗುರಿ ಇರೋದು ಕಾಂಗ್ರೆಸ್‌ನ್ನು ಹಾಸನದಿಂದ‌ ದೂರ ಮಾಡಬೇಕು : ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸನ: ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸಜ ಪ್ರಜ್ವಲ್ ರೇವಣ್ಣ, ಆ ರೀತಿ ಏನೂ ಇಲ್ಲವೆಂದಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಪ್ರಜ್ವಲ್‌, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆ ರೀತಿ ಏನೂ ಇಲ್ಲ. ಸೆಂಟ್ರಲ್‌ನಿಂದ ಬಿಜೆಪಿಯ ಜನರಲ್ ಸೆಕ್ರೆಟರಿ ಬಂದಿದ್ದಾರೆ. ಅವರು ದೇವೇಗೌಡರು ಕುಳಿತುಕೊಂಡು...

ಹುಬ್ಬಳ್ಳಿ ಸುಳ್ಳ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ..

Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್‌ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್‌ನ ಚೆಕ್ ಪೋಸ್ಟ್ ನಡೆದಿದೆ.‌ ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?

Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...

ಇಲ್ಲಿಯವರೆಗೆ ಆಗಿದ್ದೆಲ್ಲ ಬಿಜೆಪಿಯೇ ಮಾಡಿದೆ. ಕಾಂಗ್ರೆಸ್ ಏನೂ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭೆ ಚುನಾವಣೆ ವಿಚಾರದ ಬಗ್ಗೆ ಮಾತನಾಡಿದ ಜೋಶಿ, ನಮ್ಮ ಪ್ರಚಾರ ಜೋರಾಗಿ ನಡೆದಿದೆ. ನಾನು 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. ಜನರ ಸ್ಪಂದನೆ ಉತ್ತಮವಾಗಿದೆ. ಮೋದಿ ಸರ್ಕಾರದಿಂದ ಆಗಿರುವ ಕೆಲಸ ಜನರೇ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಆಗಿರುವ ಕೆಲಸಗಳ ಬಗ್ಗೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img