Saturday, May 9, 2026

Sonia Gandhi

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡುತ್ತ, ಅವರ ಮನವೊಲಿಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು. ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿದ್ದಾರೆ...

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೋಶಿ ಅವರು ಸಂಜೆ ವೇಳೆಗಾಗಲೇ ಹುಬ್ಬಳ್ಳಿಯಲ್ಲಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಧಾರ್ಮಿಕ ಧಿರಿಸಿನಲ್ಲಿ ಪ್ರತ್ಯಕ್ಷರಾದರು....

ಶೆಟ್ಟರ್ ಟಿಕೆಟ್ ತಪ್ಪಿಸಲು ಷಡ್ಯಂತ್ರ!?

Belagavi News: ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಎರಡೂ ಕ್ಷೇತ್ರಗಳೂ ಕೈ ತಪ್ಪಿದ ನಂತರ ಬೆಳಗಾವಿಯಿಂದ ಸ್ಪರ್ದಿಸುವಂತೆ ಪಕ್ಷದ ಪ್ರಮುಖರು ಸಲಹೆ ನೀಡಿದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದು, ಇನ್ನೇನು ಅಧಿಕೃತ ಘೋಷಣೆಯಷ್ಟೇ ಬಾಕಿ ಇದ್ದು ಈ ಹಂತದಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ವ್ಯವಸ್ಥಿತ ಯೋಜನೆ...

ಕೇಂದ್ರ ಗೃಹಸಚಿವ ಅಮಿತ್‌ಷಾರನ್ನು ಭೇಟಿಯಾದ ಗೌಡರ ಕುಟುಂಬ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರ್, ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ಡಾ.ಮಂಜುನಾಥ್ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಾ. ಮಂಜುನಾಥ್, ನಾನು ಅಮಿತ್‌ ಶಾ ಅವರನ್ನು ಎಂದೂ ಭೇಟಿಯಾಗಿರಲಿಲ್ಲ. ಇಂದು ದೆಹಲಿಯಲ್ಲಿ ಅವರನ್ನು ಭೇಟಿಯಾಗಿ, ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ. ಈ ಬಾರಿ ಚುನಾವಣೆಗೆ...

ಮತ್ತೆ ತೆರೆ ಮೇಲೆ ಮಿಂಚಲು ಬಂದ ಕರೀನಾ, ತಬು: ಸಾಥ್ ಕೊಟ್ಟ ಕೃತಿ ಸನನ್

Bollywood News: ಬಾಲಿವುಡ್‌ನಲ್ಲಿ ಹೆಸರು ಮಾಡಿದಂಥ ಚೆಲುವೆಯರಾದ ಕರೀನಾ ಕಪೂರ್ ಮತ್ತು ತಬು ಹಲವು ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಕೃತಿ ಸನನ್ ಸಾಥ್ ನೀಡಿದ್ದಾರೆ. ಕ್ರೇವ್ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಕರೀನಾ, ತಬು ಮತ್ತು ಕೃತಿ ಏರ್ ಹೋಸ್ಟೆಸ್ ಪಾತ್ರದಲ್ಲಿ ಮಿಂಚಿದ್ದಾರೆ....

ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ: ಬಿ.ಎಸ್.ಯಡಿಯೂರಪ್ಪ

Hubli News: ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ...

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು.  ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್...

ಆರ್‌ಸಿಬಿ ಆಟಗಾರ್ತಿ ಪೆರ್ರಿಗೆ ಒಡೆದ ಕಾರಿನ ಗಾಜು ಗಿಫ್ಟ್ ಕೊಟ್ಟ ಟಾಟಾ ಮೋಟರ್ಸ್..

Sports News: ಆರ್‌ಸಿಬಿ ಆಟಗಾರ್ತಿಯರ ಟೀಂ ಮೊದಲ ಬಾರಿ ಫೈನಲ್ ತಲುಪಿದೆ. ಫೈನಲ್ ಪ್ರವೇಶಕ್ಕೆ ಕಾರಣರಾಗಿರುವ ಆರ್‌ಸಿಬಿ ಆಟಗಾರರಲ್ಲಿ ಆಟಗಾರ್ತಿ ಪೆರ್ರಿ ಕೂಡ ಒಬ್ಬಳು. ಈಕೆಗೆ ಟಾಟಾ ಮೋಟರ್ಸ್ ಒಡೆದ ಕಾರಿನ ಗಾಜು ಗಿಫ್ಟ್ ಆಗಿ ಕೊಟ್ಟಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪೆರ್ರಿಗೆ ಈ ಗಿಫ್ಟ್ ನೀಡಲಾಗಿದೆ. ಹಾಗಾದ್ರೆ ಯಾಕೆ ಪೆರ್ರಿಗೆ ಒಡೆದ ಗಾಜು ಕೊಟ್ಟಿದ್ದಾರೆಂಬ...

ಎಂ.ಆರ್.ಪಿ. ದರದಲ್ಲಿ ಮದ್ಯ ಕೊಡುವವರೆಗೂ ಹೋರಾಟ ನಿರಂತರ: ವೆಂಕಟೇಶ್ ಗೌಡ

Hassan News: ಹಾಸನ: ಪ್ರತಿ ಮದ್ಯದಂಗಡಿಯಲ್ಲೂ ಎಂ.ಆರ್.ಪಿ. ಧರದಲ್ಲಿ ಮಾರಾಟ ಮಾಡುವ ಬಗ್ಗೆ ಫಲಕ ಹಾಕಬೇಕು ಬೇಡಿಕೆಯನ್ನಿಟುಕೊಂಡು ಹೋರಾಟ ನಿರಂತರವಾಗಿರುತ್ತದೆ. ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಜನಾಂದೋಲನ ರೂಪಿಸಲಾಗುವುದು ಮತ್ತು ಹಾಸನ ಅಬಕಾರಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಬೋರನಹಳ್ಳಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ,...

ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img