Saturday, May 9, 2026

Sonia Gandhi

ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಇದ್ಯಾವುದರ ಮೇಲೂ ಮೋಹವಿಲ್ಲ: ಸ್ಮೃತಿ ಇರಾನಿ

National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...

ಹೆಸರು ಹೇಳದೇ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್ಡಿಕೆ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಸಭೆ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕೊಬ್ಬರಿ ಮಾರಾಟ ವಿಚಾರವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಬ್ಬರಿ ವಿಚಾರದಲ್ಲಿ ಒಬ್ಬರು ಹೇಳಿಕೆ‌ ಕೊಡ್ತಾರೆ. ಎಂಎಸ್‌ಪಿ ದರ ಫಿಕ್ಸ್ ಮಾಡಿಲ್ಲ ಎಂದು ಕೊಬ್ಬರಿ ವಿಚಾರದಲ್ಲಿ ಪ್ರಚಾರಕ್ಕೆ ಪೈಪೋಟಿ ಮಾಡ್ತಾರೆ. ರೈತರಿಗೆ ಒಳ್ಳೆಯದು ಮಾಡಲು ಇವರು ಪೈಪೋಟಿ ಮಾಡಲ್ಲ....

ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸಬೇಕು. ಹಾಗಾಗಿ ಈ ಸಭೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಸಾಧನೆಗಳನ್ನು, ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಹೇಳಿ ನಮ್ಮ ಬೆನ್ನು ತಟ್ಟಿಕೊಳ್ಳಲು ಸಭೆ ಕರೆದಿಲ್ಲ. ಈ ಜಿಲ್ಲೆಯ ಜನರು ನಮಗೆ ಶಕ್ತಿ ಕೊಟ್ಟಿದ್ದಾರೆ ನಿಮ್ಮಗಳ ಋಣ ನಮ್ಮ ಮೇಲಿದೆ, ಅದನ್ನು ತೀರಿಸಬೇಕು...

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ. ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...

ನಾನು ಜೀವ ಇರುವವರೆಗೂ ಮೋದಿ ಭಕ್ತ, ಪಕ್ಷೇತರವಾಗಿ ಸ್ಪರ್ಧಿಸಲ್ಲ: ಸಂಸದ ಪ್ರತಾಪ್ ಸಿಂಹ

Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...

ಬಿಜೆಪಿಗೆ ಸೋಲಿನ ಭಯ ಕಾಡುತ್ತಿರುವ ಕಾರಣಕ್ಕೆ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಉಡುಪಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದರು. ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ...

ಸಿದ್ಧು ಮೂಸೇವಾಲ ತಾಯಿ ಗರ್ಭಿಣಿ ಎಂಬ ಸುದ್ದಿ ಸುಳ್ಳು, ವದಂತಿಗಳನ್ನು ನಂಬಬೇಡಿ ಎಂದ ತಂದೆ

National News: ಕೆಲ ದಿನಗಳ ಹಿಂದೆಯಷ್ಟೇ ರಾಕ್‌ಸ್ಟಾರ್ ಸಿಧು ಮೂಸೇವಾಲ ತಾಯಿ ಚಿಕಿತ್ಸೆ ಮೂಲಕ ಮತ್ತೆ ಗರ್ಭ ಧರಿಸಿದ್ದಾರೆ. 58ನೇ ವಯಸ್ಸಿಗೆ ಇನ್ನೊಂದು ಮಗುವಿನ ತಾಯಿಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇದೀಗ ಟ್ವೀಟ್ ಮಾಡಿ ಹೇಳಿರುವ ಸಿಧು ತಂದೆ, ನಮ್ಮ ಕುಟುಂಬದ ಬಗ್ಗೆ ಹರಡಿರುವ ವದಂತಿ ಸುಳ್ಳು ಎಂದಿದ್ದಾರೆ. ಆದರೆ ಯಾವ ವದಂತಿ ಎಂದು...

ಕಲಾಸಂಘದ ಕಟ್ಟಡ ಕಾಮಗಾರಿಗೆ 1 ಕೋಟಿ ರೂ. ದೇಣಿಗೆ ನೀಡಿದ ವಿಜಯ್ ದಳಪತಿ

Movie News: ತಮಿಳು ನಟ ವಿಜಯ್ ತಳಪತಿ ರಾಜಕೀಯಕ್ಕೆ ಬಂದ ಬಳಿಕ, ಸಿನಿಮಾ ಕ್ಷೇತ್ರದಿಂದ ದೂರ ಉಳಿಯುತ್ತಾರೆಂದು ಹೇಳಲಾಗಿತ್ತು. ಆದರೆ ವಿಜಯ್ ತಾನು ಚಿತ್ರರಂಗದಿಂದ ಎಂದಿಗೂ ದೂರಾಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಂದ್ರೆ ಕಲಾ ಸಂಘಕ್ಕೆ ದೇಣಿಗೆ ನೀಡಿದ್ದಾರೆ. ಕಲಾಸಂಘದ ವತಿಯಿಂದ ಕಟ್ಟಲಾಗುತ್ತಿರುವ ಕಟ್ಟಡಕ್ಕೆ ವಿಜಯ್, 1 ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಈ ಸಂಘದ...

ರಿಷಬ್ ಶೆಟ್ರು ಏನೋ ಹೇಳ್ತಿದಾರೆ.. ನಿಮಗ್ಯಾರಿಗಾದ್ರೂ ಅರ್ಥ ಆಯ್ತಾ..?

Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ. ಅಷ್ಟಕ್ಕೂ ಈ ಟ್ರೇಲರ್‌ ಏರ್ಥ ಏನು ಅಂತಾ ನೋಡೋದಾದ್ರೆ,...

ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಅಧಿಕಾರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img