Saturday, May 9, 2026

Sonia Gandhi

ಬಿಜೆಪಿಗೆ ಬಿಗ್ ಶಾಕ್: ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

National Political News: ಲೋಕಸಭೆ ಚುನಾವಣೆಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಈ ಬಾರಿ ಗೆಲ್ಲಲೇಬೇಕು. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲೇಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಆದರೆ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಬ್ರಿಜೇಂದ್ರ ಸಿಂಗ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬ್ರಿಜೇಂದ್ರ, ಕಾಂಗ್ರೆಸ್ ಸೇರಿದ್ದಾರೆ. ನವದೆಹಲಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ...

ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್

National News: ತೃಣಮೂಲ ಕಾಂಗ್ರೆಸ್ ಇಂದು ಲೋಕಸಭಾ ಚುನಾವಣೆಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತು. 42 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಕ್ರಿಕೇಟಿಗ ಯುಸೂಫ್ ಪಠಾಣ್‌ರನ್ನು ಕೂಡ ಕಣಕ್ಕಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಹಂಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ, ಲೋಕಸಭಾ ಚುನಾವಮೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧಿರಂಜನ್ ಚೌದರಿ ಗೆದ್ದು ಸಂಸದರಾಗಿದ್ದರು. ಇದೀಗ ಯುಸೂಫ್ ಈ...

ಇದೆಂಥಾ ಸಿದ್ದನಾಮಿಕ್ಸ್ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

Political News: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಗ್ಯಾರಂಟಿ ಸಮಾವೇಶದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್‌ನವರು ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ!...

ದೇವೇಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ: ಸಿಎಂ ಸಿದ್ದರಾಮಯ್ಯ

Political News: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಮಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ...

ಗದೆ ಹಿಡಿದು, ಪೌರಾಣಿಕ ನಾಟಕದ ಡೈಲಾಗ್ ಹೊಡೆದ ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಗದೆ ಹಿಡಿದು, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಪೌರಾಣಿಕ ನಾಟಕದ ಡೈಲಾಗ್ ಹೊಡೆದಿದ್ದಾರೆ. ಶಿವಲಿಂಗೇಗೌಡರ ಡೈಲಾಗ್‌ಗೆ ನೆರೆದಿದ್ದ ಜನ ಫಿದಾ ಆಗಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಗಂಡಸಿಯಲ್ಲಿ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗಿದ್ದು, ನೆರೆದಿದ್ದವರ ಒತ್ತಾಯದ ಮೇರೆಗೆ ಗದೆ ಹಿಡಿದು, ಶಿವಲಿಂಗೇಗೌಡರು ನಾಟಕದ ತುಣುಕನ್ನು ಅಭಿನಯಿಸಿದ್ದಾರೆ. ಕೆ.ಎಂ.ಶಿವಲಿಂಗೇಗೌಡ...

ಕೇಂದ್ರ ಸರ್ಕಾರ ರೈತರನ್ನು ಬೀದಿಯಲ್ಲಿ ಮಲಗುವಂತೆ ಮಾಡಿದೆ: ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...

ಆದಷ್ಟು ಬೇಗ ಸರ್ಪೈಸ್ ಕೊಡುವೆ ಎಂದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಜೊತೆ ಇನ್ನೂ ಯಾವ ಚರ್ಚೆಗಳಾಗಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರಕ್ಕೂ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧ. ಧಾರವಾಡ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜೊತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೂ ಸಿದ್ಧ. ಅಥವಾ ಪಕ್ಷದ ಸಂಘಟನೆ...

ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು : ಪ್ರಹ್ಲಾದ್ ಜೋಶಿ

Hubli News: ಲೋಕಸಭಾ ಟಿಕೆಟ್ ವಿಚಾರವಾಗಿ ಊಹಾಪೋಹಗಳಿಗೆ ನಾನು‌ ಉತ್ತರ ಕೊಡಲ್ಲ. 8 ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಎರಡು ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಇದಕ್ಕೆ ನಾನು ಮೊನ್ನೆ ಹೇಳಿದ್ದೇನೆ. ಊಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದರು. ನಗರದ ಗೋಕುಲ್ ರೋಡ್ ನ ರಾಧಾಕೃಷ್ಣ ನಗರದಲ್ಲಿ 32 ಎಲ್.ಇ. ಡಿ ಬಿಜೆಪಿ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹದ...

ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ...

ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img