Saturday, May 9, 2026

Sonia Gandhi

ಕಲಘಟಗಿ: “50”ಸಾವಿರ “ಕೊಡು-ತುಗೋ” ವ್ಯವಹಾರ: 28 ವರ್ಷದ ಯುವಕನ ಬರ್ಬರ ಹ*ತ್ಯೆ…!!

Dharwad News: ಕಲಘಟಗಿ: ಐವತ್ತು ಸಾವಿರ ಹಣವನ್ನ ಮರಳಿ ಕೇಳಲು ಬಂದ ಇಬ್ಬರು ಯುವಕರನ್ನ ಹೊಡೆಯಲು ಮುಂದಾದ ಹಣ ಪಡೆದ ಯುವಕನನ್ನ ಕೊಲೆ ಮಾಡಿರುವ ಪ್ರಕರಣ ಟಿ.ಗುಡಿಹಾಳ- ಮುತ್ತಗಿ ರಸ್ತೆಯಲ್ಲಿ ಸಂಭವಿಸಿದೆ. ಕೊಲೆಯಾದ ಯುವಕನನ್ನ ಉಗ್ನಿಕೇರಿಯ 28 ವರ್ಷದ ಕಾಶಿನಾಥ ಕಂಪ್ಲಿ ಎಂಬ ಯುವಕನೇ ಹತ್ಯೆಯಾಗಿದ್ದು, ಟಿ.ಗುಡಿಹಾಳದ 28 ವರ್ಷದ ಮೊಹ್ಮದಸಮೀರ ಜಮ್ಯಾಳ ಹಾಗೂ ರಮೇಶ...

‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ?: ಹೆಚ್.ಡಿ.ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ'ದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕಾಂಗ್ರೆಸ್ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು....

ಭೀಕರ ಬರಗಾಲದ ನಡುವೆಯೂ ಸಮೃದ್ಧ ಬೆಳೆ: ಸಿದ್ಧಾರೂಢ ಮಠಕ್ಕೆ 30 ಟ್ರ್ಯಾಕ್ಟರ್ ಮೇವು ನೀಡಿದ ರೈತರು

Gadag News: ಭೀಕರ ಬರದಲ್ಲೂ ಗದಗ ಜಿಲ್ಲೆಯ ರೈತರು ಔದಾರ್ಯ ಮೆರೆದಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮಾಡಲಗೇರಿ ಗ್ರಾಮದ ರೈತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ 30 ಟ್ರ್ಯಾಕ್ಟರ್ ಮೇವು ನೀಡಿದ್ದಾರೆ. ಮಾಡಲಗೇರಿ ಗ್ರಾಮದ ರೈತರು ಪ್ರತಿ ವರ್ಷ ಹುಬ್ಬಳ್ಳಿ ಸಿದ್ದಾರೂಢ ಮಠದ ಗೋ ಶಾಲೆಗೆ ಸುಮಾರು 30 ಟ್ರ್ಯಾಕರ್​ನಷ್ಟು ಮೇವು ನೀಡುತ್ತಾ ಬಂದಿದ್ದಾರೆ. ರಾಜ್ಯದಲ್ಲಿನ...

ಧಾರವಾಡದಲ್ಲಿ ಮಾವಿನ ಬೆಳೆಗೆ ಮಂಜಿನ ಕಾಟ: ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು

Dharwad News: ಮಾವಿನ ನಾಡು ಧಾರವಾಡದಲ್ಲಿ ಈ ಬಾರಿಯೂ ರೈತರಿಗೆ ಸಂಕಷ್ಟದ ಸಮಯ ಶುರುವಾಗಿದೆ. ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲಾ ಒಂದು ಸಮಸ್ಯೆಯಿಂದ ನಷ್ಟ ಅನುಭವಿಸುತ್ತಿರುವ ಮಾವು ಬೆಳೆಗಾರರಿಗೆ ಈ ಬಾರಿ ಒಳ್ಳೆಯ ಬೆಳೆಯ ನಿರೀಕ್ಷೆ ಇತ್ತು. ಆದರೆ, ಇದೀಗ ಎರಡು ದಿನಗಳಿಂದ ಬೀಳುತ್ತಿರುವ ಮಂಜು ಆತಂಕವನ್ನುಂಟು ಮಾಡಿದೆ. ಈ ಮಂಜು ಹೀಗೆಯೇ ಮುಂದುವರೆದಲ್ಲಿ...

ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ

Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ. ಸಾಕಷ್ಟು ಬಾರಿ ಈ ಬಗ್ಗೆ...

ಅತೃಪ್ತ ಆತ್ಮಗಳ ಶಾಂತಿ ಮಾಡಲು ಹೋಮ ಹವನ ಮಾಡಲಾಗುವುದು: ಲಕ್ಷ್ಮಣ್ ಸವದಿ

Belagavi News: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ೧೪೮೦ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರಿಂದ, ಇದೆ ಆರನೇ ತಾರೀಕು ಸಿಎಂ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಅವರು...

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...

ಕಡಲೆ ಬಣವೆಗೆ ಬೆಂಕಿ ಇಟ್ಟ ದುರುಳರು – ರೈತನಿಗೆ ಜಿಲ್ಲಾಡಳಿತದಿಂದ ಸಿಗತ್ತಾ ಸಹಾಯ..?

Hubli News: ಹುಬ್ಬಳ್ಳಿ: ರೈತರೊಬ್ಬರು ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ಕಡಲೆ ಬೆಳೆಯ ಬಣವೆಗೆ ಕಿಡಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು ನೂರು ಕ್ವಿಂಟಲ್ ಕಡಲೆ ಬೆಂಕಿಗೆ ಆಹುತಿಯಾದ ಘಟನೆ ತಡರಾತ್ರಿ ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಶ್ವಿನಹಳ್ಳಿ ಗ್ರಾಮದ ಪಾಂಡಪ್ಪಗೌಡ ಸೋಮನಗೌಡ್ರ ಎಂಬುವರು ತಮ್ಮ ಹೊಲದಲ್ಲಿ ರಾಶಿ ಮಾಡುವ ಸಲುವಾಗಿ ಕಡಲೆ ಬೆಳೆಯನ್ನು ಸಂಗ್ರಹಿಸಿ ಇಟ್ಟಿದ್ದರು....

ಭಾರತೀಯರೆಲ್ಲರೂ ನನ್ನ ಪರಿವಾರದವರೇ: ಲಾಲೂ ಟೀಕೆಗೆ ಮೋದಿ ತಿರುಗೇಟು

Political News: ಪ್ರಧಾನಿ ಮೋದಿಗೆ ಕುಟುಂಬಸ್ಥರೇ ಇಲ್ಲವೆಂದು ಲಾಲೂಪ್ರಸಾದ್ ಯಾದವ್ ಟೀಕಿಸಿದ್ದು, ಇದಕ್ಕೆ ಬಿಜೆಪಿಗರು ಆಕ್ರೋಶ ಹೊರಹಾಕಿದ್ದರು. ಆದರೆ ಇಂದು ಪ್ರಧಾನಿ ಮೋದಿ, ಭಾರತೀಯರೆಲ್ಲರೂ ನನ್ನ ಪರಿವಾರದವರೇ ಎನ್ನುವ ಮೂಲಕ, ಲಾಲೂ ಟೀಕೆಗೆ ತಿರುಗೇಟು ನೀಡಿದ್ದಾರೆ. ಇಂದು ತೆಲಂಗಾಣದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿರುವ ಪ್ರಧಾನಿ ಮೋದಿ, ನೀವೆಲ್ಲ ನನ್ನ ಕುಟುಂಬ ಮತ್ತು ನಾನು ನಿಮ್ಮವ...

ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು ನಿರ್ಧಾರ: ಜಿಲ್ಲಾಡಳಿತದ ಕ್ರಮಕ್ಕೆ ಸುಮಲತಾ ವಿರೋಧ

Political News: ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು, ಜಿಲ್ಲಾಡಳಿತ ಮುಂದಾಗಿದ್ದು, ಇದನ್ನು ಸಂಸದೆ ಸುಮಲತಾ ವಿರೋಧಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ, ಕೆ. ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img