Saturday, May 9, 2026

Sonia Gandhi

ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ

International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ...

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಮಾರಿಷಿಯಸ್‌ನಲ್ಲಿ ಶಿವರಾತ್ರಿ ಆಚರಣೆವೇಳೆ ಅಗ್ನಿ ಅವಘಡ: 6 ಮಂದಿ ಸಾವು

International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...

ನಿವೃತ್ತಿ ಘೋಷಿಸಿದ ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್

Sports News: ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟೊಕಿಯೋ ಒಲಂಪಿಕ್ಸ್‌ನಲ್ಲಿ ಆಟವಾಡಿದ ಬಳಿಕ, ಪ್ರಣೀತ್‌ ಮೈ ಕೈ ನೋವಿನಿಂದ ಸತತವಾಗಿ ಬಳಲಿದ್ದಾರೆ. ಹಾಗಾಗಿ ಅಂತರಾಷ್ಟ್ರೀ ಬ್ಯಾಡ್ಮಿಂಟನ್ ಆಟಕ್ಕೆ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಇನ್ನು ಮುಂದೆ ಅಮೆರಿಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರಣೀತ್ ಹೇಳಿದ್ದಾರೆ. 31...

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

National News: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿದೆ. ಆದಿತ್ಯ ಎಲ್ 1 ಉಡಾವಣೆ ದಿನವೇ ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ಸೋಮನಾಥ್, ಆದಿತ್ಯ ಎಲ್ 1 ಉಡಾವಣೆ ದಿನವೇ ತಮಗೆ ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಪತ್ತೆಯಾಗಿತ್ತು. ಆದರೆ ಕಿಮೋಥೆರಪಿ ಸೇರಿ, ಬೇರೆ ಬೇರೆ ಚಿಕಿತ್ಸೆ ಪಡೆದು...

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...

ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ

Political News: ನೆಲಮಂಗಲದಲ್ಲಿ ಇಂದು 869 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್‌ ಸರ್ಕಾರ ಬಡವರ ಮೇಲಲ್ಲ, ಬದಲಾಗಿ ಬಡತನದ ವಿರುದ್ಧ ಹೋರಾಟ ಮಾಡುತ್ತಿದೆ. ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ ಗ್ಯಾರಂಟಿಗಳನ್ನು 420 ಗ್ಯಾರಂಟಿ ಅಂದಿದ್ದರು. ಅದು ನಕಲಿ...

ಗೊಂದಲದ ಗೂಡಾದ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ

Hassan News: ಹಾಸನ : ಹಾಸನದಲ್ಲಿ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ ಗೊಂದಲದ ಗೂಡಾಗಿದ್ದು,  ನೋಂದಣಿ ಕೇಂದ್ರದ ಮುಂದೆ ಸಾವಿರಾರು ಜನ ರೈತರು ಜಮಾಯಿಸಿದ್ದರು. ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ನೋಂದಣಿ ಕೇಂದ್ರದ ಮುಂದೆ ಸಾವಿರಾರು ರೈತರು ಜಮಾಯಿಸಿದ್ದರು. ಒಮ್ಮೆಲೆ ರೈತರ ಜಮಾವಣೆಯಿಂದ ಸ್ಥಳದಲ್ಲಿ...

ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ: ದೇವರಾಜೇಗೌಡ

Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್‌ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ. ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ‌್‌ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ...

ಮೊನ್ನೆ ನೀರಿನ ಟ್ಯಾಂಕರ್, ಇಂದು ಆಯಿಲ್ ಡಬ್ಬಿ ಕಳ್ಳತನ.. ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

Hubli  News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಬೈಕ್ ಗ್ಯಾರೇಜ್ ನಲ್ಲಿ, ಖದೀಮರು ಆಯಿಲ್ ಡಬ್ಬಿ ಕದ್ದೊಯ್ದಿದ್ದಾರೆ. ಖದೀಮರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ರಾಜೂ ರೋಗಣ್ಣವರ ಬೈಕ್ ಗ್ಯಾರೇಜ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ 11-30 ಕ್ಕೆ ಗೂಡ್ಸ್ ವಾಹನದಲ್ಲಿ ಬಂದು, ಕಳ್ಳರು ಆಯಿಲ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img