Saturday, May 9, 2026

Sonia Gandhi

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...

ಟಿಕೇಟ್ ಘೋಷಣೆಯಾದರೂ ಚುನಾವಣಾ ಕಣದಿಂದ ಹಿಂದೆ ಸರಿದ ನಟ

Political News: ನಿನ್ನೆ ತಾನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್ ಮಾಡಿದ್ದು, 195ಕ್ಕೂ ಹೆಚ್ಚು ಜನರಿಗೆ ಟಿಕೇಟ್ ಘೋಷಿಸಿದೆ. ಆದರೂ ನಟ ಪವನ್ ಸಿಂಗ್ ತಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ. ಭೋಜಪುರಿ ನಟನಾಗಿರುವ ಪವನ್ ಸಿಂಗ್‌ಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಲೋಕಸಭೆ ಚುನಾವಣೆಗೆ ನಿಲ್ಲಲು ಬಿಜೆಪಿ ಟಿಕೇಟ್ ಘೋಷಿಸಿತ್ತು. ಆದರೆ ಈ...

ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು: ಸಿಎಂ ಸಿದ್ದರಾಮಯ್ಯ

Political News: ಚಿಕ್ಕಮಗಳೂರಿನಲ್ಲಿ ಇಂದು ಬೆಂಗಳೂರಿನ ಬಾಂಬ್ ಸ್ಪೋಟ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ....

ಓಟ್ ಬ್ಯಾಂಕ್ ಕೈ ತಪ್ಪುವ ಭೀತಿ ಸರ್ಕಾರಕ್ಕೆ ಕಾಡುತ್ತಿರಬೇಕಲ್ಲವೇ?: ಮಾಜಿ ಸಚಿವ ಶ್ರೀರಾಮುಲು

Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ...

ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಸಂಸದೆ ಸುಮಲತಾ ಅಂಬರೀಷ್

Political News: ಸಂಸದೆ ಸುಮಲತಾ ಅಂಬರೀಷ್ ಲೋಕಸಭೆ ಚುನಾವಣೆ ಟೀಕೇಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಮೊದಲು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸುಮಲತಾ, ನಾನು ಲೋಕಸಭೆ ಚುನಾವಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಪ್ರಚಾರ ಪ್ರಾರಂಭಿಸುವುದಾಗಿ ಹೇಳಿದ್ದರು. ಅದೇ ರೀತಿ...

ಶಿವರಾತ್ರಿಯ ದಿನವೇ ರಿಸ್ಟಾರ್ಟ್ ಆಗಲಿದೆ ರಾಮೇಶ್ವರಂ ಕೆಫೆ: ಮಾಲೀಕ ರಾಘವೇಂದ್ರ ರಾವ್

Bengaluru News: ರಾಮೇಶ್ವರಂ ಕೆಫೆಯಲ್ಲಿ ಎರಡು ದಿನಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿದ್ದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮಾಲೀಕ ರಾಘವೇಂದ್ರ ರಾವ್, ಶಿವರಾತ್ರಿಯಂದೇ ರಾಮೇಶ್ವರಂ ಕೆಫೆಯನ್ನು ರಿಸ್ಟಾರ್ಟ್ ಮಾಡಲಿದ್ದೇವೆ ಎಂದಿದ್ದಾರೆ. ಇದೇ ಶುಕ್ರವಾರ ಮಾರ್ಚ್ 8ರಂದು, ಶಿವರಾತ್ರಿಯ ದಿನ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಮತ್ತೆ ಆರಂಭವಾಗಲಿದೆ. ಎಲ್ಲ ರಾಮೇಶ್ವರಂ ಕೆಫೆಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿ,...

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಮೇಲೆ ಗುಂಡಿನ ದಾಳಿ

International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...

ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ಗಿಣಿರಾಮ ನಟಿ ನಯನಾ ನಾಗರಾಜ್

Movie News: ಗಿಣಿರಾಮ ಸಿರಿಯಲ್‌ನಲ್ಲಿ ನಟಿಸಿ, ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದ, ಮಾಸ್ತರ್ ಮಗಳು ಅಂತಾನೇ ಫೇಮಸ್ ಆಗಿದ್ದ ನಟಿ ನಯನಾ ನಾಗರಾಜ್ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸುಹಾಸ್‌ ಎಂಬ ಹುಡುಗನ ಜೊತೆ ನಯನಾಾ ನಾಗರಾಜ್ ನಿಶ್ಚಿತಾರ್ಥ ನಡೆದಿದ್ದು, ಮನೆಯಲ್ಲೇ, ಕೆಲ ಸಂಬಂಧಿಕರ ಸಮ್ಮುಖದಲ್ಲಿ ಹೂಮುಡಿಸುವ ಶಾಸ್ತ್ರ ಮಾಡಿ, ರಿಂಗ್ ಬದಲಾಯಿಸಿಕೊಂಡಿದ್ದಾರೆ. ಸುಹಾಸ್ ಸೋಶಿಯಲ್ ಮೀಡಿಯಾ ಎಕ್ಸ್‌ಪರ್ಟ್...

ಕತಾರ್‌ನಿಂದ ಕರಾವಳಿ ಪೊಲೀಸರಿಗೆ ಈ ಮೇಲ್ ಕಳುಹಿಸಿದ ಚೈತ್ರಾ ಹೆಬ್ಬಾರ್..

Mangalore News: ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಹಿಂದೂ ಸಂಘಟನೆಗಳು ಚೈತ್ರಾಗೆ ಎಚ್ಚರಿಕೆ ನೀಡಿತ್ತು. ಇದೀಗ ಚೈತ್ರಾ ಕತಾರ್‌ನಿಂದ ಉಲ್ಲಾಳ ಪೊಲೀಸರಿಗೆ ನನಗೆ ಪ್ರೀತಿಸುವ ಹಕ್ಕಿಲ್ಲವಾ ಎಂದು ಮೇಲ್ ಕಳುಹಿಸಿದ್ದಾಳೆ. ವಿಸಿಟಿಂಗ್ ವೀಸಾ ಮೂಲಕ ಕತಾರ್‌ಗೆ ಹೋಗಿರುವ ಚೈತ್ರಾ,...

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img