Sunday, May 10, 2026

Sonia Gandhi

ಧಮ್ಕಿಯಲ್ಲಿ, ಸೆಟಲ್‌ಮೆಂಟ್‌ನಲ್ಲಿ ಡಿ.ಕೆ.ಶಿವಕುಮಾರ್‌ಗೆ ಪೈಪೋಟಿ ನೀಡಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Kolar Political News: ಕೋಲಾರ: ಡಿ.ಕೆ.ಶಿವಕುಮಾರ್‌ಗೆ ನಾವು ಪೈಪೋಟಿ ಕೊಡಲು ಸಾಧ್ಯವಿಲ್ಲ. ಅವರ ಹಣ ಬಲಕ್ಕೆ ಜೆಡಿಎಸ್ ಪಕ್ಷ ಸರಿಸಮವಿಲ್ಲ . ದಮ್ಕಿಯಲ್ಲಿ , ಸೆಟಲ್ ಮೆಂಟ್ ನಲ್ಲಿ ಅವರಿಗೆ ಪೈಪೋಟಿ ಸಾದ್ಯವಿಲ್ಲ. ನನ್ನ ಜೀವನವೇ ಬೇರೆ ಡಿಕೆಶಿ ಅವರ ಜೀವನವೆ ಬೇರೆ ಎಂದು ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರಂಗೆ ನಾನು ಸಾಕಷ್ಟು ಕುಟುಂಬಗಳನ್ನ...

ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ: ಜೋಶಿ

Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...

‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು. ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ...

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...

ನರೇಂದ್ರ ಮೋದಿ ಬಳಿಕ ದೇಶದ ಮುಂದಿನ ಪ್ರಧಾನಿ ಯಾರಾಗ್ತಾರೆ..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ನರೇಂದ್ರ ಮೋದಿ ಬಳಿಕ ದೇಶದ ಪ್ರಧಾನಿ ಯಾರಾಗ್ತಾರೆ ಅಂತಾ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. https://youtu.be/uhLRCByZx3k ನರೇಂದ್ರ ಮೋದಿ ಅಂದ್ರೆ ಒಂದು ವ್ಯಕ್ತಿ ಮಾತ್ರವಲ್ಲ. ಒಂದು ವಿಚಾರದ ಪ್ರತಿನಿಧಿ. ಸ್ವಾರ್ಥವೇ ಇಲ್ಲದಂಥ ವ್ಯಕ್ತಿತ್ವ. ದೇಶವೇ ಎಲ್ಲ ಅನ್ನೋ ವ್ಯಕ್ತಿತ್ವ. ವ್ಯಕ್ತಿ ಬದಲಾದರೂ ವ್ಯಕ್ತಿತ್ವ ಅನ್ನೋದು...

ಸವದಿ ಬಿಜೆಪಿಗೆ ವಾಪಸ್ ಬರುತ್ತಾರಾ..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಸವದಿ ಮತ್ತೆ ಬಿಜೆಪಿಗೆ ಬರುತ್ತಾರಾ ಇಲ್ಲವಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/ol45yUub-hc ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿ, ಮತ್ತೆ ವಾಪಸ್ ಬಿಜೆಪಿಗೆ ಬಂದಿದ್ದಾರೆ. ಅದೇ ರೀತಿ ಲಕ್ಷ್ಮಣ್ ಸವದಿ ಕೂಡ ಮರಳಿ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರವಿ,...

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/h1TawMlYvrY ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...

ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ "ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ"ದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ...

ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YFOtpUYH6hU ರಾಜ್ಯದಲ್ಲಿ ವಿರೋಧ ಪಕ್ಷದ ಅಲೆ, ನಮ್ಮ ಸಮಯೋಚಿತವಲ್ಲದ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯ್ತು. ಇದನ್ನು ನಾವು ತಪ್ಪು ನಿರ್ಧಾರ ಅಂತ ಹೇಳುವುದಿಲ್ಲ. ಸಮಯೋಚಿತವಲ್ಲದ ನಿರ್ಧಾರ ಎನ್ನುತ್ತೇನೆ. ಆದರೆ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ ಅನ್ನೋ ಪ್ರಶ್ನೆಗೆ ಸಿ.ಟಿ.ರವಿ ಕೊಟ್ಟ ಉತ್ತರವೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/QeDriVwbq4Y ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img