Thursday, February 12, 2026

Sonia Gandhi

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...

ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!

Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್. 1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ...

Dharwad News: ಅಂತ್ಯಕ್ರಿಯೆಯ ವೇಳೆ ಶವದ ಮೇಲೆ ಬಂದು ಕುಳಿತ ಮಂಗ

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೃತಪಟ್ಟ ವ್ಯಕ್ತಿಯೋರ್ವನ ಅಂತ್ಯಕ್ರಿಯೆಯ ವೇಳೆ ಮಂಗ ಬಂದು ಶವದ ಮೇಲೆ ಕುಳಿತಿದೆ. ನವಲಗುಂದದವೇ ಆಗಿದ್ದ ರವಿ ಮಾಗ್ರೆ(35) ಎಂಬ ವ್ಯಕ್ತಿ ಮೊನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ನಿನ್ನೆ ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಸಲಾಗಿತ್ತು. ಮೃತದೇಹಕ್ಕೆ ಕಟ್ಟಿಗೆ ಇಟ್ಟು ಸುಡಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮಂಗಗವೊಂದು...

ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್ಐಟಿಯಿಂದ ಸ್ಥಳ ಮಹಜರು: ಜೆಡಿಎಸ್ ನಾಯಕರಿಗೆ ಕಾರ್ಯಕರ್ತರ ಜೈಕಾರ

Hassan News: ಹಾಸನ : ಎಸ್‌ಐಟಿ ತಂಡ ಭರ್ಜರಿಯಾಗಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ ನಡೆಸಿದ್ದು, ಇಂದು ಹಾಸನದಲ್ಲಿರುವ ಚೆನ್ನಾಂಬಿಕಾ ನಿವಾಸಕ್ಕೆ ಕರೆ ತಂದಿದ್ದರು. ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮದವರ ಕಣ್ತಪ್ಪಿಸಿ ಹೋಗಲು, ಎಸ್‌ಐಟಿ ತಂಡ ಕ್ಯೂಆರ್‌ಟಿ ವಾಹನ ಬಳಸಿತ್ತು. ವಾಹನ ಫುಲ್ ಕವರ್ ಆಗಿದ್ದು, ಪ್ರಜ್ವಲ್ ರೇವಣ್ಣ ಅವರು ಕಾಣದಂತೆ...

ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?

Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ...

ಮಳೆ ಬರುವಾಗಲೇ ರಸ್ತೆಯಲ್ಲಿ ತಪಸ್ಸಿಗೆ ಕುಳಿತ ಹಿರಿಯ ಜೀವಿ

Dharwad News: ಧಾರವಾಡ: ಧಾರವಾಡದಲ್ಲಿ ದೃಶ್ಯವೊಂದು ಕಂಡುಬಂದಿದ್ದು, ಮಳೆ ಬರುವಾಗಲೇ ಹಿರಿಯ ಜೀವಿ ತಪಸ್ಸಿಗೆ ಕುಳಿತಿದ್ದಾರೆ. ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧ ತಪಸ್ಸಿಗೆ ಕುಳಿತಿದ್ದು, ನಟ್ಟ ನಡು ರಸ್ತೆಯಲ್ಲೇ ವೃದ್ಧ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇನ್ನು ಇವರು ಯಾಕೆ ತಪಸ್ಸಿಗೆ ಕುಳಿತಿದ್ದಾರೆ ಅಂದ್ರೆ, ಕಳೆದ 2 ವರ್ಷಗಳಿಂದ ಸರಿಯಾಗಿ ಮಳೆ ಬರದ ಕಾರಣ,...

ಮರೆಯಾದ ಮಾಧ್ಯಮ ಲೋಕದ ದಿಗ್ಗಜ: Ramoji Rao Biography

National News: ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿ ತಂದಿದ್ದ,ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಜೂನ್ 5 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...

Chikkaballapura News: ಪ್ರದೀಪ್ ಈಶ್ವರ ವಿರುದ್ಧ ಆಕ್ರೋಶ ಹೊರಹಾಕಿದ ಸ್ವಪಕ್ಷೀಯರು

Chikkaballapura News: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ವರ್ತನೆಗೆ ಸ್ವಪಕ್ಷೀಯರೇ ಬೇಸತ್ತು ಹೋಗಿದ್ದಾರೆ. ಪ್ರದೀಪ್ ವಿರುದ್ಧ ಸ್ವತಃ ಕಾಂಗ್ರೆಸ್ಸಿಗರೇ, ಆಕ್ರೋಶ ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಗೆದ್ದರೆ, ತಾನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ, ಪ್ರದೀಪ್ ಈಶ್ವರ್ ಹೇಳಿದ್ದರು. ಆದರೆ ಇದೀಗ ಪ್ರದೀಪ್ ಉಲ್ಟಾ ಹೊಡೆದಿದ್ದು, ನಾನು ಆಗ ಚಾಲೆಂಜ್ ಮಾಡಿದ್ದೆ....
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img