Saturday, May 9, 2026

Sonia Gandhi

ಧಾರವಾಡದ ಬ್ಯಾಲ್ಯಾಳ ಗ್ರಾಮದಲ್ಲಿ ಅರ್ಥ ಪೂರ್ಣವಾಗಿ ನಡೆದ ಶ್ರೀರಾಮೋತ್ಸವ

Hubballi News: ಐತಿಹಾಸಿಕ ಅಯೋಧ್ಯಯಲ್ಲಿ ಇಂದು ಶ್ರೀ ರಾಮನ ಬಾಲಾರಾಮನ ಮೂರ್ತಿ ಪ್ರತಿಷ್ಠಾನ ಹಿನ್ನಲೆಯಲ್ಲಿ, ಧಾರವಾಡದ ಗ್ರಾಮೀಣ ಭಾಗದಲ್ಲಿಯೂ ಸಂಭ್ರಮ ಸಡಗರ ಮನೆ ಮಾಡಿತ್ತು. ಧಾರವಾಡದ ಬ್ಯಾಲ್ಯಾಳ ಗ್ರಾಮದ ಗ್ರಾಮಸ್ಥರೆಲ್ಲರೂ ಮಹಿಳೆಯರು, ಮಕ್ಕಳು ಸೇರಿದಂತೆ ಗುರು ಹಿರಿಯರು ಒಟ್ಟುಗೂಡಿ ಶ್ರೀರಾಮೋತ್ಸವ ಮಾಡಿದರು. ಗ್ರಾಮದ ಶ್ರೀ ರಾಮನ ಬಂಟ ಅಂಜನೇಯ ದೇವಸ್ಥಾನದಲ್ಲಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ...

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ಮೇಲೆ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Doddaballapura News: ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದ ತಾಲೂಕು‌ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ...

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ರೌಡಿ ಶೀಟರ್’ಗಳಿಂದ ಹಲ್ಲೆ: ನಾಲ್ವರ ವಿರುದ್ದ FIR

Hubballi News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೇರಿದಂತೆ ನಾಲ್ಕು ಜನ ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಆತನ ಮಗಳ ಮೈ ಮೇಲಿನ ಬಟ್ಟೆ ಹರಿದು ಜೀವ ಬೆದರಿಕೆ ಹಾಕಿದ ಆರೋಪಡದಿಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ. ಹೀಗೆ ಆಸ್ಪತ್ರೆಯಲ್ಲಿ ಮಲಗಿರೋ ಈತನ...

ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು. ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....

ಚುನಾವಣಾ ಹಿಂದೂ ಆಗಬೇಡಿ ಸಿದ್ದರಾಮಯ್ಯನವರೇ: ಬಸನಗೌಡ ಪಾಟೀಲ್ ಯತ್ನಾಳ್

Political News: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ಗುದ್ದಾಟ ಜೋರಾಗಿದೆ. ಪ್ರಧಾನಿ ರಾಮಮಂದಿರ ಉದ್ಘಾಟನೆ ಮಾಡಿರುವುದು ರಾಜಕೀಯ ಕಾರಣಕ್ಕಾಗಿ ಎಂದು ಆ ಕಾರ್ಯಕ್ರಮಕ್ಕೆ ಹೋಗುವುದನ್ನು ಕಾಂಗ್ರೆಸ್ ನಿಷೇಧಿಸಿತ್ತು. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೂಡ ಸಾಲು ಸಾಲು ಟ್ವೀಟ್ ಮಾಡಿ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಸಿಎಂ ಇನ್ನೊಂದು ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕ...

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...

‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು. ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ....

ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ಭರ್ಜರಿ ಪೂಜೆ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಗ್ರಾಮದ ಎರಡೂ ಮಸೀದಿಗಳ ಮತ್ತು ಸಯ್ಯದ್ ಅಲಿ ದರ್ಗಾದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಮಾಡಿದ್ದು, ಒಂದು ಮಸೀದಿಯೊಳಗೆ ಶ್ರೀರಾಮನ ಫೋಟೋ ಇಟ್ಟಿದ್ದು, ಇನ್ನೊಂದು ಮಸೀದಿಯ ಅಂಗಳದಲ್ಲಿ ರಾಮನ ಫೋಟೋ...

ರೊಟ್ಟಿಗವಾಡದಲ್ಲಿ ಸಡಗರದಿಂದ ಶ್ರೀ ರಾಮೋತ್ಸವ

Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img