Saturday, May 9, 2026

Sonia Gandhi

10 ಬೈಕ್ ಕದ್ದು ಪರಾರಿಯಾಗಿದ್ದ ಕಳ್ಳನನ್ನುಅರೆಸ್ಟ್‌ ಮಾಡುವಲ್ಲಿ ಯಶಸ್ವಿಯಾದ ರೋಣ ಪೋಲೀಸರು

Gadag News: ರೋಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹತ್ತು ಬೈಕ್ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ರೋಣ ಕಳ್ಳರು, ಬೈಕ್ ಕಳ್ಳನನ್ನು ಹಿಡಿಯುವಲ್ಲಿ ಸಕ್ಸಸ್ ಆಗಿದ್ದಾರೆ. ಇನ್ನನು ಅರೆಸ್ಟ್ ಆದ ಆರೋಪಿ, ಸಿರಾಜುಲಹಸನ ಆಗಿದ್ದು, ಈತ ರೋಣ ಪಟ್ಟಣದ ನಿವಾಸಿಯಾಗಿದ್ದಾನೆ. ಗದಗ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್ ಕಳ್ಳತನ...

ಅಯೋಧ್ಯಾ ರಾಮನ ದರ್ಶನ ಪಡೆಯಲು ಬೈಕ್ ಏರಿ ಹೊರಟ ಹುಬ್ಬಳ್ಳಿ-ಧಾರವಾಡ ಯುವಕರು

Dharwad News: ಧಾರವಾಡ : ರಾಮನ ದರ್ಶನ ಪಡೆಯಲು ಧಾರವಾಡದ ಯುವಕರು, ತಮ್ಮ ಬೈಕ್ ಏರಿ, ಅಯೋಧ್ಯೆಗೆ ಹೊರಟಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದಿಂದ ಪ್ರಯಾಣ ಬೆಳೆಸಿರುವ ನಾಲ್ವರು ಯುವಕರು, 2 ಸಾವಿರ ಕೀಲೋ ಮೀಟರ್ ಬೈಕ್‌ನಲ್ಲಿ ಚಲಿಸಿ, ರಾಮ ದರ್ಶನ ಮಾಡಲಿದ್ದಾರೆ. ಹುಬ್ಬಳ್ಳಿ, ಧಾರವಾಡ ಮೂಲದ,  ದರ್ಶನ್ ಪವಾರ, ದರ್ಶನ್ ಭಾವೆ,ಬಾಲರಾಜ ದೊಡಮನಿ,...

ಟ್ಯಾಂಕರ್ ವಾಹನದಲ್ಲಿ 50 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್‌ಗಳು ಪತ್ತೆ

Hubballi News: ಹುಬ್ಬಳ್ಳಿ: ಟ್ಯಾಂಕರ್ ವಾಹನದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್ ಗಳನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಧಾರವಾಡದ ನರೇಂದ್ರ ಟೋಲ್ ಬಳಿ ನಡೆದಿದೆ. ಇಲ್ಲಿನ ಟೋಲ್ ಬಳಿಯಲ್ಲಿ ಟ್ಯಾಂಕರ್ ವಾಹನ ಪರಿಶೀಲನೆ ನಡೆಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿ.ಎಸ್.ಟಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ನಕಲಿ ಜಿ.ಎಸ್.ಟಿ...

ಬ್ಯಾಚುಲರ್ ಪಾರ್ಟಿ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್: ಇದು ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ

Movie News: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಬ್ಯಾಚುಲರ್ ಪಾರ್ಟಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ...

‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

Political News: ಕೆಲ ದಿನಗಳ ಹಿಂದೆ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನು ಕುರಿತು ಸ್ಲೀಪಿಂಗ್ ಸಿಎಂ ಎಂಬ ಅಭಿಯಾನ ಮಾಡಿ, ಪ್ರತಿದಿನ ಸಿಎಂ ನಿದ್ರಿಸುವಂತೆ ಫೋಟೋ ಟ್ವೀಟ್ ಮಾಡಿ, ವ್ಯಂಗ್ಯ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಟ್ವಿಟರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ನಿದ್ರಿಸುವಂತೆ ಫೋಟೋ ಪೋಸ್ಟ್ ಮಾಡಿ, ಒಂದಿಷ್ಟು ಟ್ವೀಟ್ ಮಾಡಿದ್ದಾರೆ....

‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’

Patna Political News:  ನನ್ನ ಕನಸಿನಲ್ಲಿ ಬಂದ ರಾಮ, ನಾನು ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾನೆ ಎಂದು, ಬಿಹಾರ ಸಚಿವ ಲಾಲೂಪ್ರಸಾದ್ ಯಾದವ್ ಹಿರಿಯ ಮಗ, ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ. ಈ ಹೇಳಿಕೆ ಸಖತ್ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ತೇಜ್ ಪ್ರತಾಪ್...

ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಸಬ್ ಕಾ ಸಾಥ್-ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ ಎಂದು ಹೇಳಿದ್ದಾರೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು...

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ತಂಡಕ್ಕೆ ಶುಭಹಾರೈಸಿದ ಸಿಎಂ

Sports News: ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೇಟ್ ತಂಡ, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡಿ, ಶುಭ ಕೋರಿದ್ದಾರೆ. 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ...

ಕನಸಲ್ಲಿ ರಾಮ ಕಂಡನೆಂದು ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ..

National News: ರಾಮನನ್ನು ಕಾಣಲು ಅದೆಷ್ಟೋ ಜನ ಚಡಪಡಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾವೂ ಭಾಗಿಯಾಗಬೇಕೆಂದು ಹಲವರು ಇಷ್ಟಪಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಅಲ್ಲಿ ಕೆಲವೇ ಕೆಲವು ಗಣ್ಯರು, ಭಕ್ತರು ಮಾತ್ರ ಸೇರುವಷ್ಟು ವ್ಯವಸ್ಥೆ ಇದೆ. ಆದರೂ ಕೆಲ ಭಕ್ತರು ಸೈಕಲ್ ಏರಿ, ಪಾದಯಾತ್ರೆ ಮಾಡಿಯಾದರೂ, ನಾವು ರಾಮಲಲ್ಲಾ ದರ್ಶನ ಮಾಡೇ ಮಾಡುತ್ತೇವೆ ಎಂದು...

ಪಂಜಾಬ್ ಸಿಎಂ ಭಗವಂತ್ ಮನ್‌ಗೆ ಜೀವ ಬೆದರಿಕೆ ಹಾಕಿದ ಟೆರರಿಸ್ಟ್ ಪನ್ನು

National News: ಪಂಜಾಬ್ ಸಿಎಂ ಭಗವಂತ್ ಮನ್ ಅವರನ್ನು ಕೊಲ್ಲುತ್ತೇನೆ ಎಂದು, ಭಯೋತ್ಪಾದಕ ಪನ್ನು ಘೋಷಿಸಿದ್ದಾನೆ. ಗ್ಯಾಂಗ್‌ಸ್ಟರ್ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಪನ್ನು ಈ ರೀತಿ ಹೇಳಿಕೆ ನೀಡಿದ್ದಾನೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವೇಳೆ ಭಗವಂತ್ ಮನ್‌ರನ್ನು ಕೊಲ್ಲುವುದಾಗಿ, ಪನ್ನು ಹೇಳಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪನ್ನು ಹಾರಾಟ ಅತಿಯಾಗಿದ್ದು, ಪದೇ ಪದೇ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img