Saturday, May 9, 2026

Sonia Gandhi

ಮತ್ತೆ ಬಿಜೆಪಿಗೆ ಬರುತ್ತೀರಾ..?: ಘರ್ ವಾಪ್ಸಿ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ..

Hubballi News: ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್...

ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ.  ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....

‘ಇಂಥ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ?’

Political News: ಸಾಮಾಜಿಕ ಜಾಲತಾಣದಲ್ಲಿ ಕಾಲಿಲ್ಲದ ವೃದ್ಧೆಯೋರ್ವಳು, ರಸ್ತೆಯಲ್ಲಿ ತೆವಳಿಕೊಂಡು, ಆಕೆಗೆ ಬರುವ ವೇತನದ ಬಗ್ಗೆ ವಿಚಾರಿಸಲು, ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ ಎಂಬ ವೀಡಿಯೋ ಹರಿದಾಡುತ್ತಿದೆ. ಹಲವು ಬಿಜೆಪಿ ನಾಯಕರು ಈ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಅದೇ ರೀತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ, ತಮ್ಮ ಎಕ್ಸ್...

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ...

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ನೀಡಿದ್ದಾಗಿ ಪ್ರಯಾಣಿಕರ ಆರೋಪ..

National News: ವಂದೇ ಭಾರತ್ ರೈಲಿನಲ್ಲಿ ಹಾಳಾಗಿರುವ, ಹಳಸಿದ ಆಹಾರ ನೀಡುತ್ತಾರೆಂದು, ಪ್ರಯಾಣಿಕರೊಬ್ಬರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಕ್ರೋಶ ವ್ಯಕ್ತಪಡಿಸಿದ್ದಾರೆ. https://twitter.com/akash24188/status/1743654735046193341 ಪ್ರಯಾಣಿಕರೊಬ್ಬರು ನವದೆಹಲಿಯಿಂದ ವಾರಣಾಸಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ, ವಂದೇ ಭಾರತ್ ರೈಲಿನಲ್ಲಿ ಊಟವನ್ನು ಆರ್ಡರ್ ಮಾಡಿದ್ದಾರೆ. ಆದರೆ ಊಟ ಹಾಳಾಗಿದ್ದು, ಹಳಸಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ, ಊಟದ ಗುಣಮಟ್ಟವೂ...

‘ಮಾಜಿ ಪಿಎಂ, ಹಾಲಿ ಪಿಎಂ ಕೊಟ್ಟ ಅನುದಾನದ ಲೆಕ್ಕವನ್ನು ಶ್ವೇತ ಪತ್ರದ ಮೂಲಕ ಬಿಡುಗಡೆ ಮಾಡಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ‌ ಮಾಡ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಬರೋ ತರಹ ಸುಳ್ಳು ಅರೋಪ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು ಹೇಳುತ್ತಿದ್ದಾರೆ. ಅನುದಾನವೂ ಕಡಿಮೆ...

ದೇವೇಗೌಡರರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದರ?: ಸಿಎಂ ಪ್ರಶ್ನೆ

Political News: ಇಂದು ದೇವದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ...

ನಾನು ಈಗ ಸ್ಪೀಕರ್. ರಾಜಕೀಯದ ಬಗ್ಗೆ ಕೇಳು ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ: ಯು.ಟಿ.ಖಾದರ್

Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...

ಇದೆಲ್ಲ ಬರೀ ಲೋಕಸಭೆ ಚುನಾವಣೆಗಾಗಿ ಮಾತ್ರ: ರಾಮಮಂದಿರ ಉದ್ಘಾಟನೆ ಬಗ್ಗೆ ಲಾಡ್ ಮಾತು

Political News: ಧಾರವಾಡ: ರಾಮ ಮಂದಿರ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಧಾರವಾಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕೆಲ ಸ್ನೇಹಿತರು ಈಗ ತಾನೇ ಬಂದು ನನಗೆ ಆಹ್ವಾನ ಮಾಡಿದ್ದಾರೆ. ಇತಿಹಾಸ ನೋಡಿದ್ರೆ ಆರ್ ಎಸ್ ಎಸ್ ಅಜೆಂಡಾ ಯಾವತ್ತೂ ರಾಮಮಂದಿರ ಇರಲಿಲ್ಲ. RSS ಶುರುವಾಗಿ ನೂರು ವರ್ಷ ಆಗಿದೆ. VHP ಆಗಲಿ RSS ಆಗಲಿ ಅಜೆಂಡಾ ಇರಲಿಲ್ಲ. 30ವರ್ಷದ...

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img