Thursday, February 12, 2026

Sonia Gandhi

ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ

Dharwad News: ಧಾರವಾಡ: ಬಿಜೆಪಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಮಲ ಅರಳುವಂತೆ ಮಾಡಿದ ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು ಎಂದು ಐದನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದ ಮತ ಎಣಿಕಾ ಕೇಂದ್ರಕ್ಕೆ ಬಂದ ವೇಳೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ...

ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ: ವಿ.ಸೋಮಣ್ಣ

Tumakuru News: ತುಮಕೂರು : ಗೆಲುವು ಖಚಿತವಾಗ್ತಿದ್ದಂತೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ತುಮಕೂರಿನ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಸಲ್ಲಿಸುತ್ತೇನೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಅವಕಾಶ ಕೊಟ್ಟರು. ಯಡಿಯೂರಪ್ಪರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಆರಾಧ್ಯ...

ತವರಲ್ಲೇ ಅಣ್ಣಾಸಾಹೇಬ್ ಜೊಲ್ಲೆಗೆ ಮುಖಭಂಗ: ಪ್ರಿಯಾಂಕಾ ಗೆಲುವಿಗೆ ಕಾಂಗ್ರೆಸ್ಸಿಗರ ಸಂಭ್ರಮ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ತವರಲ್ಲೇ ಅಣ್ಣಾ ಸಾಹೇಬ್ ಜೊಲ್ಲೆ ಸೋಲು ಕಂಡಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಸೋಲನ್ನಪ್ಪಿದ್ದು, ಪ್ರಿಯಾಂಕಾ ಜಾರಕಿಹೊಳಿ, ಮೊದಲ ಬಾರಿಗೆ ಚುನಾವಣೆಗೆ ನಿಂತು ಕೂಡ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಜೊಲ್ಲೆ ಅವರಿಗಿಂತ ವಯಸ್ಸು...

ಹುಟ್ಟುಹಬ್ಬದ ದಿನವೇ ಬಿಜೆಪಿ ಅಭ್ಯರ್ಥಿ ಅಣ್ಣಾ ಮಲೈಗೆ ಶಾಕ್: ಚುನಾವಣೆಯಲ್ಲಿ ಸೋಲು

Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ. ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ....

ಉತ್ತರಪ್ರದೇಶದಲ್ಲಿ ಬಿಜೆಪಿ ಫಲಿತಾಂಶ ಅಪೇಕ್ಷೆಗಿಂತ ಕಡಿಮೆಯಾಗಿದ್ದಕ್ಕೆ ಜೋಶಿ ಹೇಳಿದ್ದೇನು..?

Dharwad News: ಧಾರವಾಡ: ಧಾರವಾಡದಲ್ಲಿ ಸತತ 5ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ನನ್ನ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನನಗೆ 1ಲಕ್ಷ ಮುನ್ನಡೆ ಮತದಾರ ಪ್ರಭುಗಳ ನೀಡಿದ್ದಾರೆ. ಧಾರವಾಡ ಲೋಕ ಸಭಾ ಕ್ಷೇತ್ರದಲ್ಲಿ ಜನಾ ಬಿಜೆಪಿ ಕೈ ಹಿಡಿದಿದ್ದಾರೆ. ಜನತೆ ಸೇರಿ ಪಕ್ಷದ ಕಾರ್ಯಕರ್ತರು ಹಾಗೂ...

ಶ್ರೇಯಸ್ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪೆನ್‌ಡ್ರೈವ್ ಪ್ರಕರಣದ ಪ್ರಮುಖ ಆರೋಪಿಗಳು

Hassan News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ. ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಇನ್ನು ಈ ಸಂಭ್ರಮಾಚರಣೆಯಲ್ಲಿ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿ, ಕಾರ್ತಿಕ್ ಗೌಡ...

Mandya Result: ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಜಯ

Mandya News: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದರೆ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾರಕ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಜಯಭೇರಿ ಬಾರಿಸಿದರೆ,...

ಧಾರವಾಡದ ನುಗ್ಗಿಕೇರಿ ಆಂಜನೇಯನ ದರ್ಶನ ಪಡೆದ ಪ್ರಹ್ಲಾದ ಜೋಶಿ

Dharwad News: ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಐದನೇ ಬಾರಿಯೂ ಗೆಲುವು ಪಕ್ಕಾ ಆದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದುಕೊಂಡರು. ಚುನಾವಣಾ ಮತ ಎಣಿಕೆ ಆರಂಭದಿಂದಲೂ ಪ್ರಹ್ಲಾದ ಜೋಶಿ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದಾರೆ. ಅವರ ಗೆಲುವು ಬಹುತೇಕ ಪಕ್ಕಾ...

ಹಾಸನದಲ್ಲಿ ಜಯಭೇರಿ ಬಾರಿಸಿದ ಶ್ರೇಯಸ್ ಪಟೇಲ್: 25 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗೆಲುವು

Hassan News: ಹಾಸನ: ಹಾಸನದಲ್ಲಿ 25 ವರ್ಷಗಳ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ. 1999ರಲ್ಲಿ ಪುಟ್ಟಸ್ವಾಮಿಗೌಡರು ದೇವೇಗೌಡರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದರು. ಇದೀಗ ಪುಟ್‌ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. https://karnatakatv.net/lok-sabha-election-2024-preparations-begin-for-prime-ministers-oath-taking/ https://karnatakatv.net/12000-accounts-were-opened-in-just-10-days-saying-that-if-congress-wins-1-lakh-rupees-will-come/ https://karnatakatv.net/even-before-the-result-the-bjp-is-ready-to-prepare-and-distribute-heaps-of-laddus/

ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ ನೀತಾ ಅಂಬಾನಿ ಚಿನ್ನದ ವಾಟರ್ ಬಾಟಲ್

Viral News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ, ಅದೆಷ್ಟರ ಮಟ್ಟಿಗೆ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆಂದು ಯಾರೂ ಊಹಿಸಲು ಸಾಧ್ಯವೇ ಇಲ್ಲ. ಈಕೆ ಊಟ ಮಾಡುವ ತಟ್ಟೆ, ಕುಡಿಯುವ ನೀರಿನ ಗ್ಲಾಸ್ ಮತ್ತು ಬಾಟಲಿ, ಬಳಸುವ ವಾಶ್‌ರೂಂ ಕೂಡ ಚಿನ್ನದ್ದಾಗಿದೆ. ನೀತಾ ಬರ್ತ್‌ಡೇಗಾಗಿ ಮುಖೇಶ್ ಚಿನ್ನದ ಕಮಾಡ್ ಮಾಡಿಸಿಕೊಟ್ಟಿದ್ದರು. ಇದೀಗ ಆಕೆ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img