Saturday, May 9, 2026

Sonia Gandhi

ನಿಮಗೆ ನಾಚಿಕೆ ಆಗಲ್ಬಾ, ನೀವೇನು ಅಲ್ಪ ಸಂಖ್ಯಾತರ ಮುಖ್ಯಮಂತ್ರಿಗಳೇ..?: ಅರವಿಂದ್ ಬೆಲ್ಲದ್

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಪ್ರತಿಭಟನೆಯಲ್ಲಿ, ಶಾಸಕ ಅರವಿಂದ್ ಬೆಲ್ಲದ್ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕರ್ನಾಟಕದಲ್ಲಿ ಆದಿಲ್ ಶಾ ಆಡಳಿತ ಶುರುವಾಗಿದೆ. ಮತ್ತೊಮ್ಮೆ ಟಿಪ್ಪು ಸಂತತಿ ಕರಾಳ ಇತಿಹಾಸ ರಾಜ್ಯದಲ್ಲಿದೆ. ಔರಂಗಜೇಬನ ಕಾಲದ ಇತಿಹಾಸ ರಾಜ್ಯದಲ್ಲಿ ಬಂದಿದೆ. ಕಾಂಗ್ರೆಸ್ ಸರ್ಕಾರ ಟಿಪ್ಪು ಆಡಳಿತ, ಔರಂಗಜೇಬನ ಆಡಳಿತ ತಗೆದುಕೊಂಡು...

ವಿಪಕ್ಷ ನಾಯಕ ಆ‌ರ್.ಅಶೋಕ ಸೇರಿ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್‌

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನದ ಹಿನ್ನೆಲೆಯಲ್ಲಿ, ಇಂದು ಟೌನ್ ಪೊಲೀಸ್ ಠಾಣೆ ಎದುರಿಗೆ ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ರು. ಈ ವೇಳೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್‌ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿ, ಟಾಯರ್ ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

‘ಕೇಸರಿ, ಕುಂಕುಮ ಕಂಡರೆ ನಿಮಗೆ ಏಕಿಷ್ಟು ದ್ವೇಷ, ಸನಾತನ ಧರ್ಮದ ಬಗ್ಗೆ ಯಾಕಿಷ್ಟು ಅಸಡ್ಡೆ?’

Political News: ನಿನ್ನೆ ಎಂ.ಬಿ.ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರನ್ನು ದೇವಿಯ ದೇವಸ್ಥಾನದೊಳಗೆ ಬಂದು, ದರ್ಶನ ಪಡೆಯಿರಿ ಎಂದು ಕರೆದಾಗ, ಸಿಎಂ ಸಿದ್ದರಾಮಯ್ಯ ಒಳಗೆ ಹೋಗಲು ನಿರಾಕರಿಸಿದ್ದಾರೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಬಿಜೆಪಿಗರು ಸೇರಿ ಅನೇಕ ಹಿಂದೂಗಳು, ಸಿಎಂ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸೀದಿ, ದರ್ಗಾ ಅಂದರೆ ಭಕ್ತಿ ದೇವಸ್ಥಾನ ಅಂದರೆ ವಿರಕ್ತಿ ವಿಜಯಪುರದ...

ಬೆಂಕಿಹಚ್ಚುವ ಅಂಬಾಸಿಡರ್ ಸಿಎಂ ಸಿದ್ದರಾಮಯ್ಯ: ಆರ್. ಅಶೋಕ್

Political News: ಹುಬ್ಬಳ್ಳಿ: 'ರಾಮ ಮಂದಿರ ನಿರ್ಮಿಸಬಾರದು ಎನ್ನುವುದು ಕಾಂಗ್ರೆಸ್ ಹುನ್ನಾರ. ಸಿಎಂ ಸಿದ್ದರಾಮಯ್ಯ ಅವರು ಹಿಂದೂ‌-ಮುಸ್ಲಿಮ್ ನಡುವೆ ಬೆಂಕಿ ಹಚ್ಚುವ ಅಂಬಾಸಿಡರ್ ಇದ್ದಂತೆ. ಅದಕ್ಕಾಗಿ ರಾಜ್ಯದಲ್ಲಿ ಇಂತಹ ಗದ್ದಲ ನಡೆಯುತ್ತಿದೆ' ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ ಹೇಳಿದರು. 1992ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯನ್ನು ಬಂಧಿಸಿರುವುದನ್ನು ಖಂಡಿಸಿ ನಗರದ...

ಕಾಂಗ್ರೆಸ್ ಪಕ್ಷ ರಾಮ ಭಕ್ತರ ಮೇಲೆ ಇಂತಹ ಸಂಚು ರೂಪಿಸಿದೆಯೇ?: ಯತ್ನಾಳ್ ಪ್ರಶ್ನೆ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಬಿಜೆಪಿಯ ಹಲವು ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ...

“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”

Political News: ಕಾಂಗ್ರೆಸ್ ಸರ್ಕಾರ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಬಂಧವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ, ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ...

ಗೋದ್ರಾ ದುರಂತ ಮರುಕಳಿಸುತ್ತದೆ ಅಂದ್ರೆ ಏನು..? ಹಿಂದೂಗಳನ್ನು ಸುಡ್ತೀರಾ..?: ಬೆಲ್ಲದ್ ಪ್ರಶ್ನೆ..

Hubballi News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ, ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕಗೆ ಹರಿಪ್ರಸಾದ ಬಗ್ಗೆ ಪ್ರಶ್ನೆ‌ ಕೇಳಿದ್ದೇ ತಡ, ನಡುವೆಯೇ ಆಕ್ರೋಶ‌ದಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.  ಗೊದ್ರಾದಲ್ಲಿ ರಾಮ ಭಕ್ತರ ಮೇಲೆ ಮುಸ್ಲೀಂರು ಸುಟ್ಟವರು ಯಾರು. ಸರ್ಕಾರ ರಕ್ಷಣೆ ಕೊಡಬೇಕು, ಗೋದ್ರಾದಲ್ಲಿ‌...

ಗೋದ್ರಾ ದುರಂತದ ರೀತಿಯ ಘಟನೆ ಮತ್ತೊಮ್ಮೆ ಮರುಕಳಿಸಬಹುದು: ಬಿ.ಕೆ. ಹರಿಪ್ರಸಾದ್

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಗುಜರಾತ್‌ನಲ್ಲಿ ಈ ರೀತಿ ರಾಮಭಕ್ತರಾದ ಕರಸೇವಕರ ಹತ್ಯೆ ನಡೆದಿತ್ತು. ಅದೇ ರೀತಿ ಅಯೋಧ್ಯೆ ಕಾರ್ಯಕ್ರಮದಲ್ಲಿ ಘಚನೆ...

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ....

ರಾಮ ಭಕ್ತರಿದ್ದೇವೆ ಅಂದ್ರೆ ಕ್ರಿಮಿನಲ್ ಕೇಸ್ ಹಾಕಬಾರದಾ?: ಪ್ರಸಾದ್ ಅಬ್ಬಯ್ಯ ಪ್ರಶ್ನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img