Friday, May 8, 2026

Sonia Gandhi

‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ...

ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ...

ಹುಬ್ಬಳ್ಳಿ: ಮಹಿಳೆಯ ಮೇಲೆ ನಿರಂತರ ಅತ್ಯಾಚಾರದ ಆರೋಪಿ ಬಂಧನ: ಕೇಸ್ ಕುರಿತು ಕಮೀಷನ‌ರ್ ಮಾಹಿತಿ

Hubballi News: ಹುಬ್ಬಳ್ಳಿ : ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಪ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮೀಷನ‌ರ್ ರೇಣುಕಾ ಸುಕುಮಾರ ಹೇಳಿದ್ದಾರೆ. ಮುಪ್ತಿಯ ಪೌರತ್ವದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿರುವ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಮೀಷನ‌ರ್, ಸಂತ್ರಸ್ತ ಮಹಿಳೆಯು...

‘ಸಿಎಂ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ, ರತ್ನವ್ವ ಕುಟುಂಬಕ್ಕೆ ನ್ಯಾಯ ಕೊಡಿಸಲಿ’

Dharwad News: ಧಾರವಾಡ : ತಡಕೋಡ ಗ್ರಾಮದ ರತ್ನವ್ವ ಹೆಂಡಗಾರ ಕೊಲೆ ಪ್ರಕರಣ ಖಂಡಿಸಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರು ಧಾರವಾಡ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೋಲೀಸ್ ಅಧಿಕಾರಿಗಳು ವಿಫಲವಾಗಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ...

ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆ ಎಂದು ರಾಮ...

ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..

International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್‌(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ...

ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..

Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ. ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...

ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆ ಆರಂಭ ಮಾಡಿ.. ಜಿಲ್ಲಾಧಿಕಾರಿಗೆ ಕರವೇ ಕಾರ್ಯಕರ್ತರ ಮನವಿ

Dharwad News: ಧಾರವಾಡ: ಧಾರವಾಡ ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯಿಸಿ ಕರವೇ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು. ಹೌದು ದಿನದಿಂದ ದಿನಕ್ಕೆ ನಗರದಲ್ಲೂ ಕೂಡಾ ಜನಸಂಖ್ಯೆ ಹೆಚ್ಚಾಗುತ್ತಿದ್ದು ಹೀಗಾಗಿ ಹೆಚ್ಚುವರಿಯಾಗಿ ಎರಡು ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯವನ್ನು ಮಾಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ...

‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’

Political News: 31 ವರ್ಷ ಹಳೆಯ ಕೇಸ್ ರಿಓಪೆನ್ ಮಾಡಿದ್ದಕ್ಕಾಗಿ, ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ, ನಿರಪರಾಧಿಗಳನ್ನು ಬಂಧಿಸಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು...

‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’

Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img