Friday, May 8, 2026

Sonia Gandhi

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...

40 ವರ್ಷದ ಅನುಭವದಲ್ಲಿ ಇಂತಹ ದರಿದ್ರ ಸರ್ಕಾರ ನೋಡಿಲ್ಲ: ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ರಾಜ್ಯದಲ್ಲಿ ಬ್ರಷ್ಟಾಚಾರಕ್ಕಾಗಿ ಆಡಳಿತ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಹೇಗೆ ದುಡ್ಡು ವಸೂಲಿ ಮಾಡಬೇಕು ಅನ್ನೋದೆ ಚಿಂತೆ. ನಾವು ಮಂಜೂರು ಮಾಡಿದ ಕೆಲಸ ನಿಲ್ಲಿಸಿ ಲಂಚ ಕೇಳತೀದಾರೆ. ಸರ್ಕಾರಿ ನೌಕರರನ್ನು ಎಷ್ಟು ಟ್ರಾನ್ಸಫರ್ ಮಾಡೋದು.? ಅದೇ ಒಂದು ಉದ್ಯೋಗ ಆಗಿದೆ ಕಳೆದ ಆರು ತಿಂಗಳಿಂದ. ಮೇ ದಲ್ಲಿ...

ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್, ಬಸ್ನಲ್ಲಿ ಮಹಿಳೆಯರ ಫೈಟ್

Hubballi News: ಹುಬ್ಬಳ್ಳಿ: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್ಗಾಗಿ ಬಸ್ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್ ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ ಮಾಡಿದ ಹಿನ್ನಲೆ ಸೀಟ್ಗಾಗಿ ಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್ವೊಂದರಲ್ಲಿ...

ಕೇಂದ್ರ ಸರ್ಕಾರದ ಉಜ್ಷಲ್ ಯೋಜನೆಗಾಗಿ ಏಜೆನ್ಸಿಗಳ ಮುಂದೆ ಮಹಿಳೆಯರ ಕ್ಯೂ..

Hubballi News :ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಹುಬ್ಬಳ್ಳಿಯಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ...

ಜನವರಿ 6 ಮತ್ತು 7ಕ್ಕೆ ದಾವಣಗೆರೆಯಲ್ಲಿ 7ನೇ ರಾಜ್ಯಮಟ್ಟದ ಮಹಿಳಾ ಸಮ್ಮೇಳನ

Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ...

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷದಲ್ಲಿ 219 ಬಾಲ ಗರ್ಭಿಣಿಯರು..!

Koppala News: ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ,...

“ಅಧ್ಯಕ್ಷ ಧಾಬಾ” ಮೇಲೆ ದಾಳಿ: ಅಕ್ರಮ “ದಾರೂ” ಪತ್ತೆ…!

Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ. ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’

Political News: ನಿನ್ನೆ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಿಲ್ಲವೆಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ...

ನಟ ವಿಜಯಕಾಂತ್ ನಿಧನಕ್ಕೆ ಸಂತಾಪ ಸೂಚಿಸಿದ ಲಹರಿ ವೇಲು

Movie News: ತಮಿಳು ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದು, ಈ ಬಗ್ಗೆ ಲಹರಿ ಮ್ಯೂಸಿಕ್ ಮಾಲೀಕರಾದ ಲಹರಿ ವೇಲು ಸಂತಾಪ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಭಾರತದ ಮೇರುನಟ ವಿಜಯ್ಕಾಂತ್‌ ಅವರು ಇಂದು ದಿವಂಗತರಾಗಿದ್ದಾರೆ. ಇಂದು ತುಂಬಾ ನೋವಿನ ಸಂಗತಿ. ಇವರ ಅಗಲಿಕೆ ಇಡೀ ಚಲನಚಿತ್ರ ರಂಗಕ್ಕೆ ನಷ್ಟ ಎನ್ನಬಹುದು. ಅವರ ಬಗ್ಗೆ ಹೇಳಬೇಕು ಅಂದ್ರೆ, ಅವರು ನನಗೆ...

‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’

Political News: ಇಂದು 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನವಾಗಿದ್ದು, ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ತಾವು ಯಾವ ವಿಷಯದ ಬಗ್ಗೆ ಮಾತನಾಡಿದ್ದಾರೆಂದು ವಿವರಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
- Advertisement -spot_img

Latest News

ವಿವಿಐಪಿ ಬಾಕ್ಸ್‌ನಲ್ಲಿ ಕೂತು ಉಚಿತವಾಗಿ ತಿಂಡಿ ತಿನ್ನಲು ಅಭಿಮಾನಿಗಳ ಭಾವನೆಯನ್ನೇ ಮಾರಿಕೊಂಡಿರಿ: ನಿಖಿಲ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ವರ್ಗಾವಣೆಯಾಗಿದೆ. ಅಲ್ಲಿನ ಕ್ರೀಡಾಂಗಣ ಬೃಹತ್ ಆಗಿದ್ದು, ಹೆಚ್ಚು...
- Advertisement -spot_img