Friday, May 8, 2026

Sonia Gandhi

ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು

Movie News: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾಗುವವರು ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ. ಆದರೆ ಈ ಬಾರಿ ರಾಜಕೀಯ ವ್ಯಕ್ತಿಯೊಬ್ಬರು ವರ್ಮಾ ಬಗ್ಗೆ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದಾರೆ. ವರ್ಮಾ ನಿರ್ದೇಶನದಲ್ಲಿ ವ್ಯೂಹಂ ಸಿನಿಮಾ ಮೂಡಿಬಂದಿದ್ದು, ಮುಂದಿನ ಎಲೆಕ್ಷನ್‌ಗೂ ಮುನ್ನ ಸಿನಿಮಾ ರಿಲೀಸ್ ಆಗಲಿದೆ. ಆದರೆ ಈ ಸಿನಿಮಾ ರಿಲೀಸ್...

ಕೇಕ್ ಕತ್ತರಿಸುವಾಗ ಹಿಂದೂ ದೇವರಿಗೆ ಜೈ ಎಂದ ರಣ್ಬೀರ್: ದಾಖಲಾಯ್ತು ಎಫ್‌ಐಆರ್

Bollywood News: ಬಾಲಿವುಡ್ ನಟ ರಣ್ಬೀರ್‌ ಕಪೂರ್ ಮೊನ್ನೆ ಕ್ರಿಸ್‌ಮಸ್ ದಿನ ತಮ್ಮ ಮಗಳ ಮುಖವನ್ನು ಮೊದಲ ಬಾರಿ ರಿವೀಲ್ ಮಾಡಿ, ಮಕ್ಕಳ ಕಲ್ಯಾಣಕ್ಕಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆದರೆ ಇದೀಗ, ಅದೇ ಕ್ರಿಸ್‌ಮಸ್ ಹಬ್ಬದ ಸೆಲೆಬ್ರೇಶನ್‌ನಲ್ಲಿ ರಣ್ಬೀರ್ ಎಡವಟ್ಟು ಮಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ರಿಸ್‌ಮಸ್ ಪಾರ್ಟಿಯಂದು ರಣ್ಬೀರ್ ಫ್ಯಾಮಿಲಿ...

‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’

Political News: ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕದೇ, ಬರೀ ಇಂಗ್ಲೀಷಿನಲ್ಲಿ ಬೋರ್ಡ್ ಹಾಕಿದವರ ವಿರುದ್ಧ ನಿನ್ನೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಹೇಳಿಕೆ ಕೊಟ್ಟಿದ್ದು, ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ತಮ್ಮ ಅಂಗಡಿಗೆ ಇಂಗ್ಲೀಷ್ ಜೊತೆಗೆ ಕನ್ನಡದ ನಾಮಫಲಕಗಳನ್ನು ಅಳವಡಿಸಬೇಕು. ಏಕೆಂದರೆ ಎಲ್ಲರಿಗೂ ಇಂಗ್ಲೀಷ್ ಬರುವುದಿಲ್ಲ. ಹಾಗಾಗಿ...

ಕೊರೊನಾ ಭೀತಿ – ಸಿದ್ದಾರೂಢರ ದರ್ಶನಕ್ಕೆ ಮಾಸ್ಕ್ ಕಡ್ಡಾಯ

Hubballi News: ಹುಬ್ಬಳ್ಳಿ: ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ. ಹುಬ್ಬಳ್ಳಿಯ ಶ್ರೀ ಸಿದ್ದಾರೂಢರ ದರ್ಶನಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಯಾರಿಂದಲೂ ಹರಡಬಾರದು ಎಂದು ಮುಂಜಾಗ್ರತವಾಗಿ ಆಡಳಿತ ಮಂಡಳಿ ಬರುವಂತಹ ಭಕ್ತರು ಕಡ್ಡಾಯವಾಗಿ...

Hit and run case: ಬೈಕ್ ಅಪಘಾತ ಮಾಡಿ ಎಸ್ಕೇಪ್ ಆದ ಯುವಕ

Dharwad News: ಧಾರವಾಡ: ಯುವಕನೋರ್ವ ಬೈಕ್ ಅಪಘಾತ ಮಾಡಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾದ ಬಳಿ ಈ ಘಟನೆ ನಡೆದಿದ್ದು, ಈ ದೃಶ್ಯವನ್ನು ಓರ್ವ ವ್ಯಕ್ತಿ ರೆಕಾರ್ಡ್ ಕೂಡ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಬೈಕ್‌ಗೆ ಗುದ್ದಿ ಪರಾರಿಯಾದ ಯುವಕ, ಕೆಳಗೆ ಬಿದ್ದಿರುವ...

ಧಾರವಾಡದಲ್ಲಿ ಆ್ಯಕ್ಟಿವ್ ಆಗಿದೆ ಕೇಬಲ್ ಕತ್ತರಿಸುವ ವಿಚಿತ್ರ ಗ್ಯಾಂಗ್..

Dharwad News: ಧಾರವಾಡ: ಧಾರವಾಡದಲ್ಲಿ ಕೇಬಲ್ ಕಟ್ ಮಾಡುವ ವಿಕೃತ ಗ್ಯಾಂಗ್‌ ಆ್ಯಕ್ಟಿವ್ ಆಗಿದ್ದು, ಈ ವಿಚಿತ್ರ ಗ್ಯಾಂಗ್ ರಾತ್ರೋರಾತ್ರಿ ಕೇಬಲ್ ಕಟ್ ಮಾಡಿ, ಪರಾರಿಯಾಗುತ್ತದೆ. ಇವರ ಉದ್ದೇಶವೇನು ಎಂಬುದನ್ನ ಆ ದೇವರೇ ಬಲ್ಲ. ಆದರೆ ಈ ಗ್ಯಾಂಗ್‌ನ ಇಬ್ಬರು ಸದಸ್ಯರು ಮಾತ್ರ, ಪ್ರತೀ ರಾತ್ರಿ ಬಂದು, ಟಿವಿ, ಇಂಟರ್‌ನೆಟ್ ಫೈಬರ್ ಕೇಬಲ್ ಕಟ್ ಮಾಡುತ್ತಾರೆ....

ಕಬ್ಬು ತುಂಬಿದ ಲಾರಿ ಪಲ್ಟಿ, ಚಾಲಕನಿಗೆ ಗಂಭೀರ ಗಾಯ

Dharwad News: ಧಾರವಾಡ: ಕಬ್ಬು ತುಂಬಿದ್ದ ಲಾರಿ ಪಲ್ಟಿಯಾಗಿ, ಚಾಲಕನಿಗೆ ಗಂಭೀರ ಗಾಯವಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಬಳಿ ಈ ಘಟನೆ ನಡೆದಿದ್ದು, ಡೋರಾದಿಂದ ಧಾರವಾಡಕ್ಕೆ ಲಾರಿಯಲ್ಲಿ ಕಬ್ಬಿನ ಲೋಡ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ, ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಧಾರವಾಡ...

ನೆಟ್ಟಿಗರಿಂದ ಕ್ಲೀನಿಂಗ್ ಪಾಠ ಕಲಿತ ನಟಿ Anupama Parameshwaran

Movie News: ಸೌತ್ ಸಿನಿಮಾ ರಂಗದಲ್ಲಿ ಹೆಸರು ಮಾಡಿರುವ ನಟಿ ಅನಪಮಾ ಪರಮೇಶ್ವರನ್ ಫೋಟೋ ಒಂದನ್ನ ಶೇರ್ ಮಾಡಿದ್ದು, ನೆಟ್ಟಗರು ಆಕೆಗೆ ಕ್ಲೀನಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಲಯಾಳಂನ ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅನುಪಮಾ, ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ, ನಟ ಸಾರ್ವಭೌಮ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು.  ಇದೀಗ ಅನುಪಮಾ ಬಾತ್‌ರೂಮ್ ಸೆಲ್ಫಿ...

ಅಯೋಧ್ಯೆ ರೈಲು ನಿಲ್ಧಾಣಕ್ಕೆ ‘ಅಯೋಧ್ಯಾ ಧಾಮ್’ ಎಂದು ಮರುನಾಮಕರಣ

National News: ಮುಂದಿನ ವರ್ಷ ಜನವರಿ 22ಕ್ಕೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈಗಿಂದಲೇ, ಹಲವು ಗಣ್ಯರಿಗೆ ಆಮಂತ್ರಣ ಪತ್ರಿಕೆ ಕೂಡ ಕಳಿಸಲಾಗಿದೆ. ಇದೀಗ ಹೊಸ ವಿಷಯ ಏನಂದ್ರೆ, ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಅಯೋಧ್ಯಾ ಧಾಮ್ ಎಂದು ನಾಮಕರಣ ಮಾಡಲಾಗಿದೆ. ಈ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಬಂದು ಉದ್ಘಾಟನೆ ಮಾಡಲಿದ್ದಾರೆ. ಡಿಸೆಂಬರ್ 30ರಂದು ಅಯೋಧ್ಯಾ...

‘ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ ಸಾರ್!’

Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img