Friday, May 8, 2026

Sonia Gandhi

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

Bengaluru News: ಬೆಂಗಳೂರಿನ ಎಂ.ಜಿ.ರೋಡ್‌ನಲ್ಲಿ ಪ್ರತೀ ವರ್ಷ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡಲಾಗುತ್ತದೆ.  ಹಾಗಾಗಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಹೊಸ ವರ್ಷಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರಲೆಂದು, ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ...

ಡಿ.30ಕ್ಕೆ ಹುಬ್ಬಳ್ಳಿ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ

Hubballi News: ಹುಬ್ಬಳ್ಳಿ: ಒಳಮೀಸಲಾತಿ ಸೇರಿದಂತೆ ಸಮಾಜದ ಇನ್ನಿತರ ಬೇಡಿಕೆಗಳನ್ನು ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವನ್ನು ಸಮೂದಾಯದ ಜನರಲ್ಲಿ ಜಾಗೃತಿ ಮತ್ತು ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಡಿ.30 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ, ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

Political News: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭ, ಮುಂದಿನ ವರ್ಷ ಜನವರಿ 22ರಂದು ನಡೆಯಲಿದೆ. ಇದಕ್ಕೆ ಸೆಲೆಬ್ರಿಟಿಗಳು, ಹಲವು ಗಣ್ಯರು ಸೇರಿ, ರಾಜಕೀಯ ವ್ಯಕ್ತಿಗಳಿಗೆ ಆಮಂತ್ರಿಸಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರಿಗೂ ಕೂಡ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರ ಸಿಕ್ಕಿದ್ದು. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ...

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ..

National News: ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆದಿದ್ದು, ರಾಜಕೀಯ ಗಣರು ಮಾತ್ರವಲ್ಲದೇ, ಸಿನಿಮಾ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ. ಜನವರಿ 22, 2024ರಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭ ಪ್ರತೀ ಭಾರತೀಯನಿಗೂ ಹೆಮ್ಮೆಯ ವಿಷಯ. ಇನ್ನು ಇಂಥ ಕಾರ್ಯಕ್ರಮಕ್ಕೆ ಹೋಗಲು, ಅದೆಷ್ಟೋ ಜನ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ ಎಲ್ಲರಿಗೂ ಇಂಥ ಸಮಾರಂಭಕ್ಕೆ ಹೋಗುವ ಯೋಗ ಬರುವುದಿಲ್ಲ....

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...

2023ರಲ್ಲಿ ಇಡೀ ಪ್ರಪಂಚವನ್ನೇ ತಲ್ಲಣಗಳೊಸಿದ ಯುದ್ಧವಿದು..

2023 Special story: 2023ರಲ್ಲಿ ಪ್ರಪಂಚದಲ್ಲಿ ಅತ್ಯುತ್ತಮ ಘಟನೆಗಳು ನಡೆದಿದೆ. ಈ ವರ್ಷ ಭಾರತದ ಪಾಲಿಗೆ ಅತ್ಯದ್ಭುತ ವರ್ಷ. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ಪಾಲಿಗೆ ಮಾತ್ರ, ಈ ವರ್ಷ ಕರಾಳ ವರ್ಷ . ಅದರಲ್ಲೂ ಹಮಾಸ್- ಇಸ್ರೇಲ್ ಮಧ್ಯೆ ನಡೆದ ಯುದ್ಧದಲ್ಲಿ ಪ್ಯಾಲೇಸ್ತಿನ್ ನಾಗರಿಕರು ಬಲಿಪಶುಗಳಾದರು ಅಂದರೂ ತಪ್ಪಾಗಲಿಕ್ಕಿಲ್ಲ. 2023ರಲ್ಲಿ ಇಡೀ ಪ್ರಪಂಚವನ್ನೇ...

‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’

Political News: ರೈತರು ಬರ ಬರಲು ಕಾಯುತ್ತಿರುತ್ತಾರೆ. ಇದರಿಂದ ಅವರ ಸಾಲಮನ್ನಾ ಆಗುತ್ತದೆ ಎನ್ನುವ ರೀತಿ ಕಾಂಗ್ರೆಸ್ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಕೊಟ್ಟಿದ್ದು. ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಶಿವಾನಂದ್ ಪಾಟೀಲ್ ಕ್ಷಮೆಯಾಚನೆ ಮಾಡಲೇಬೇಕು ಎಂದು ಆಗ್ರಹಿಸಿದ್ದರು. ಆದರೆ ತಾನು ರೈತರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ಹೇಳಿಕೆಯನ್ನ ತಿರುಚಿ...

‘ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ?’

Political News: ನಮ್ಮ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಶಿವಾನಂದ್ ಪಾಟೀಲ್ ಕ್ಷಮೆಯಾಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡಬಾರದು ಎಂದರು. ರೈತರಿಗೆ ಮಳೆ ಬರಬೇಕು. ಬೆಳೆ...
- Advertisement -spot_img

Latest News

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...
- Advertisement -spot_img