Friday, May 8, 2026

Sonia Gandhi

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲ ದಿನಗಳ ಹಿಂದಷ್ಟೇ ನನ್ನ ತಂಟೆಗೆ ಬಂದ್ರೆ ಸುಮ್ನೆ ಇರೋದಿಲ್ಲ ಅಂತ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದೀಗ ಬಿಜೆಪಿ (BJP) ವಿರುದ್ಧ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿವರಿಗೆ ಪದೇ ಪದೇ ನಾನೇ ಟಾರ್ಗೆಟ್ ಆಗ್ತಿದ್ದೇನೆ ಅಂತ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ...

ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ತಾನೇ ಆರೋಗ್ಯ ಸಚಿವರು ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು ಇತರೇ ಆರೋಗ್ಯ ಸಮಸ್ಯೆಗಳಿದ್ದವರು ಮಾಸ್ಕ್ ಧರಿಸಿ ಓಡಾಡಬೇಕು ಎಂದು ಹೇಳಿದ್ದರು. ಅಲ್ಲದೇ, ಶೀಘ್ರದಲ್ಲೇ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸುತ್ತದೆ ಎಂದು ಹೇಳಿದ್ದರು. ಇದೀಗ ರಾಜ್‌ಯ ಸರ್ಕಾರ, ಕೆಲವು ಕೋವಿಡ್ ಮಾರ್ಗ ಸೂಚಿಗಳನ್ನು ಹೊರಡಿಸಿದೆ. 1. 60 ವರ್ಷ...

‘I.N.D.I.A ಮೈತ್ರಿ ಕೂಟ ತನ್ನ ಮರ್ಯಾದೆಯನ್ನು ತಾನೇ ಮಣ್ಣುಪಾಲು ಮಾಡಿಕೊಳ್ಳುತ್ತಿದೆ’

Political News: ನವದೆಹಲಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ 141 ಸಂಸದರನ್ನು ಕಲಾಪದಿಂದ ಅಮಾನತು ಮಾಡಲಾಗಿದೆ. ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

Political News: ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ನೀಡುವ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬರಪರಿಹಾರಗಳ ಬಗ್ಗೆ ವಿವರಣೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಾಡಿನ ಬರಪರಿಸ್ಥಿತಿ ಸಂಬಂಧ ಚರ್ಚೆ...

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ.. ಪೊಲೀಸರ ಲಂಚದ ದೃಶ್ಯ ವೈರಲ್..!

Chithradurga News: ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು, ಗ್ರಾಮಾಂತರ ಪೊಲೀಸರ ಲಂಚದ ದೃಶ್ಯ ವೈರಲ್ ಆಗಿದೆ. ಜಮೀನು ವಿವಾದ ಬಗೆಹರಿಸಿ ಅಂತ ಬಂದವರ ಬಳಿ ASI ರೇವಣ್ಣ ಹಣ ವಸೂಲಿ ಮಾಡಿದ್ದಾರೆ. ಲಂಚದ ಹಣಕ್ಕೆ ಚೌಕಾಸಿ ಮಾಡಿದ ವಿಡಿಯೋ ವೈರಲ್ ಆಗಿದೆ. ASI ಜೇಬಿಗೆ ಕೈಹಾಕಿ ಕಣ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಕಡಿಮೆ‌ ಹಣ...

ಧಾರವಾಡದಲ್ಲಿ ಫುಲ್ ಆ್ಯಕ್ಟೀವ್‌ ಆಗಿದೆ ಚಾಕ್ಲೇಟ್ ಗ್ಯಾಂಗ್: ಇವರ ಕೆಲಸ ಏನಂತಾ ಗೊತ್ತಾದ್ರೆ ಶಾಕ್ ಆಗ್ತೀರಾ

Dharwad News: ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್‌ವೊಂದು ಪುಲ್ ಆ್ಯಕ್ಟೀವ್ ಆಗಿದೆ..ಬಿಹಾರ ಮೂಲದ ಮಹ್ಮದ ಶಮಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕ್ ಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಬಿದ್ದ ಒಂದುವರೆ ತೊಲೆಯ ಬಂಗಾರದ ಚೈನ್ ಮತ್ತು 25,000 ಮೌಲ್ಯದ ವಿವೋ ಪೋನ್ ಕದ್ದು ಪರಾರಿಯಾಗಿದ್ದ.. ಈ ಘಟನೆ ನಡೆದದ್ದು ನವೆಂಬರ್ 9...

‘ವಯಸ್ಸಿನ ನೆಪ ಹೇಳಿ ಅಡ್ವಾಣಿಯವರನ್ನು ಮೂಲೆಗುಂಪು ಮಾಡಲಾಗಿದೆ. ಇದರಲ್ಲಿ ಹೊಸತೇನಿದೆ..?’

Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ. ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ...

19 ಮೊರಾರ್ಜಿ ದೇಸಾಯಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ

National Political News: ದೆಹಲಿ : ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮನವಿ ಸಲ್ಲಿಸಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ...

‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img