Hubballi News: ಹುಬ್ಬಳ್ಳಿ: ಅದೊಂದು ವಿಚಿತ್ರ, ವಿಲಕ್ಷಣ ಪ್ರೇಮ ಕಥೆ. ಆ ಪ್ರೇಮಕಥೆಯಲ್ಲಿದ್ದವರು ವಿವಾಹಿತರು. ಅವನು ಎರಡು ಮಕ್ಕಳ ತಂದೆ. ಅವಳು ಕೂಡಾ ವಿವಾಹಿತೆ. ಆದ್ರೆ ಆತ ತನ್ನ ಹೆಂಡತಿ ಸಹೋದರಿ ಜೊತೆ ಪ್ರೇಮಪಾಶದಲ್ಲಿ ಸಿಲುಕ್ಕಿದ್ದ. ಅವಳು ಗಂಡನ ಬಿಟ್ಟು ಮಾವನ ಜೊತೆ ಸಂಭಂದ ಬೆಳಸಿದ್ಲು ಕದ್ದುಮುಚ್ಚಿ ಇದ್ದ ಮಾವ-ನಾದಿನಿ ಸಂಭಂದದ ಗುಟ್ಟು ರಟ್ಟಾಗಿತ್ತು....
Hubballi: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಈ ದುರ್ಘಟನೆ ನಡೆದಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.
ಅಪಘಾತವಾದಾಗ, ಬೈಕ್ ಬಸ್ ಕೆಳಗಡೆ ಸಿಲುಕಿದೆ. ಹಾಗಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದ್ದು,...
Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು.
ನಗರದಲ್ಲಿಂದು...
Kolar News: ಕೋಲಾರ: ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ಒಕ್ಕೂಟದ ಅಧ್ಯಕ್ಷರ ಸಹಿತ ನಿರ್ದೇಶಕರು ಮತ್ತು ಅಧಿಕಾರಿಗಳು ಉದ್ದೇಶಿತ ಭರ್ತಿಯಾಗಲಿರುವ ಹುದ್ದೆಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರೂ...
Kolar News: ಕೋಲಾರ: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಬಗ್ಗೆ ಕೋಚಿಮುಲ್ ಅಧ್ಯಕ್ಷ & ಶಾಸಕ ಕೆ.ವೈ.ನಂಜೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ.
ನೇಮಕಾತಿಗಳ ಫಾಲುನುಭವಿಗಳ ಪಟ್ಟಿ ಶಿಫಾರಸು ಮೇರೆಗೆ ಆಯ್ಕೆ ವದಂತಿ ಹಿನ್ನೆಲೆ ಈ ಸುದ್ದಿಗೋಷ್ಠಿ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ವೈರಲ್ ಆಗುತ್ತಿದೆ ಇದು ಸತ್ಯಕ್ಕೆ ದೂರವಾದದ್ದು. ಕೋಲಾರ - ಚಿಕ್ಕಬಳ್ಳಾಪುರ ಹಾಲು ಡೈರಿಯಲ್ಲಿ ಯಾವುದೇ ಅಭಿವೃದ್ಧಿ ಇರಲಿಲ್ಲ....
National News: ಮತ್ತೆ ದೇಶದಲ್ಲಿ ಕೊರೋನಾ ಮಹಾಮಾರಿ ಹರಡುವ ಮುನ್ಸೂಚನೆ ಇರುವ ಹಿನ್ನೆಲೆ, ಕೇಂದ್ರದಿಂದ ಕೊರೋನಾ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ಅಲ್ಲದೇ, ಪ್ರತೀ ರಾಜ್ಯವೂ ಈ ಗೈಡ್ಲೈನ್ಸ್ನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.
ಕೇರಳದಲ್ಲಿ ಕೊರೋನಾ ರೂಪಾಂತರಿ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ. ಈ ಕಾರಣಕ್ಕೆ ದೇಶದಲ್ಲಿ, ಮತ್ತೆ ಇಂಥ ಪ್ರಕರಣಗಳು...
Movie News: ಬಿಗ್ಬಾಸ್ ತೆಲುಗುನಲ್ಲಿ ತಮ್ಮ ನೆಚ್ಚಿನ ಸ್ಪರ್ಧಿ ಗೆಲ್ಲುತ್ತಾರೆಂಬ ನಿರೀಕ್ಷೆ ಇದ್ದು, ಹಾಗಾಗಲಿಲ್ಲವೆಂದು ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಹೈದರಾಬಾದ್ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಬಿಗ್ಬಾಸ್ ತೆಲುಗು ಫಿನಾಲೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅಲ್ಲಿ ಸ್ಪರ್ಧಿಗಳ ಅಭಿಮಾನಿಗಳು ಬಂದಿದ್ದರು. ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್...
Political News: ಇನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಇನ್ನು ಒಂದು ವರ್ಷದಲ್ಲಿ ಕುಮಾರಸ್ವಾಮಿನೇ ಇರ್ತಾರೋ, ಇಲ್ವೋ ಗೊತ್ತಿಲ್ಲ. ಸುಮ್ಮನೆ ಇಂಥ ಗ್ಯಾರಂಟಿಗಳನ್ನೆಲ್ಲ ಯಾಕೆ ಕೊಡ್ಬೇಕು..? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರ ನಡೆಸುತ್ತಿದ್ದೇವೆ....
International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...
Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...