Friday, May 8, 2026

Sonia Gandhi

ಹುಬ್ಬಳ್ಳಿಯ ಆಟೋ ಡ್ರೈವರ್ ಮನೆಯಲ್ಲಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್..!

Hubballi News: ಹುಬ್ಬಳ್ಳಿ: ಹುಬ್ಬಳ್ಲಿಯ ಮೋರಾರ್ಜಿ ನಗರದಲ್ಲಿ ಮೂರು ಮದುವೆಯಾಗಿದ್ದ ಶಾಂತಾ(26) ಮತ್ತು ಆಕೆಯ ಅಕ್ಕನ ಗಂಡ ಲೋಕೇಶ್(35) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಆಟೋ ಹಿಡಿದು ಹುಬ್ಬಳ್ಳಿಯಿಂದ ಹೊರಟಿದ್ದ ಶಾಂತಾ ಮತ್ತು ಲೋಕೇಶ್, ಆಟೋ ಡ್ರೈವರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಆದರೆ ಈ ಮೊದಲೇ ಅವರು ಸೆಲ್ಫಿ ವೀಡಿಯೋ ಕೂಡ...

ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ಆದೇಶ

Political News: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಳೆಗೊಳಿಸಿ, ಥಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ, ಸಿಐಡಿ ತನಿಖೆಗೆ ವಹಿಸಿದೆ. ಈ ಮೂಲಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಮತ್ತು ಸಂತ್ರಸ್ತೆಗೆ ನ್ಯಾಯದ ಖಾತ್ರಿ ನೀಡಿದೆ. ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ...

ಕೋಲಾರದ ವಿದ್ಯಾರ್ಥಿಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದ ಮಾಲೂರಿನ ಎಲುವಳ್ಳಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳ ಶೋಷಣೆ ಘಟನೆ ಬಳಿಕ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಶಾಲೆಗೆ ಭೇಟಿ ನೀಡಿದರು. ಅಲ್ಲದೇ, ಅಲ್ಲಿನ ಮಕ್ಕಳ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ. ವಿದ್ಯಾರ್ಥಿ...

ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ...

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಕೋವಿಡ್ ಮಹಾಮಾರಿ ಮತ್ತೆ ಭಾರತಕ್ಕೆ ಕಾಲಿಟ್ಟಿದ್ದು, ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಕ್ಕೂ ಈ ಮಹಾಮಾರಿ ಸೋಂಕು ಹರಡುವ ಸೂಚನೆ ಇದ್ದು, 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಎಂಬ ನಿಯಮ ತರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ರೂಪಾಂತರಿ ಬಗ್ಗೆ ಯಾರೂ ಭಯಪಡಬೇಕಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ...

‘ಚಿತ್ರರಂಗದಲ್ಲಿ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?’

Movie News: ಬರೀ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕವೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ, ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಹೇಳಿಕೆ ಕೊಟ್ಟು, ಸುದ್ದಿಯಾಗಿದ್ದಾರೆ. ಅಲ್ಲದೇ, ಹಲವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಚೇತನ್ ತಮ್ಮ ಟ್ವೀಟ್ ಅಕೌಂಟ್‌ನಲ್ಲಿ, ಕೆಂಪೇಗೌಡ ಜಾತಿ, ಲಾಭಿಗಳ ಪ್ರಭಾವದಿಂದಾಗಿ, ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ತಿರುಗೇಟು...

ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿ, ಚಿತ್ರ ತೋರಿಸಿ, ಹಾಡು ಹಾಡುವ ಮೂಲಕ ವಿಜ್ಞಾನವನ್ನು ವಿವರಿಸಿದ್ದಾಳೆ. ಆಕೆಯ ಕವಿತೆಗೆ ಪ್ರಧಾನಿ ಭೇಷ್ ಎಂದಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಧಾನಿ ಮೋದಿ ಉತ್ತರಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಗೆ ದಾಖಲು..?

International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ. ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...

ಕಿರುತೆರೆ ನಟ ರವಿಕಿರಣ್‌ಗೆ ಸ್ವಾಮೀಜಿಯಿಂದ ಲಕ್ಷಾಂತರ ರೂಪಾಯಿ ವಂಚನೆ

Movie News: ಕನ್ನಡದ ನಟ, ನಿರ್ಮಾಪಕ ಮತ್ತು ನಿರ್ದೇಶಕ ರವಿಕಿರಣ್‌ಗೆ ಸ್ವಾಮೀಜಿಯೊಬ್ಬರು, ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ರವಿಕಿರಣ್‌ಗೆ, 2 ವರ್ಷಗಳ ಹಿಂದೆ ನವೀನ್ ಮತ್ತು ಭಾಗ್ಯಶ್ರೀ ಎಂಬುವವರು ಪರಿಚಯವಾಗಿದ್ದರು. ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳಿದ್ದಾರೆ. ಅದಕ್ಕೆ ರವಿಕಿರಣ್ ಕರುಣೆ ತೋರಿಸಿ, 2...

ನಟ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚಿಸಿದ ಕಿಚ್ಚ ಸುದೀಪ್

Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img