International News: 2020ರಲ್ಲಿ ಚೀನಾದ ಮೂಲಕ ಭಾರತಕ್ಕೆ ಒಕ್ಕರಿಸಿದ್ದ ಕೊರೋನಾ, ಹಲವರ ಆರೋಗ್ಯ ಹಾಳು ಮಾಡುವುದರ ಜೊತೆಗೆ, ಹಲವರ ಜೀವನವನ್ನೂ ಹಾಳು ಮಾಡಿತ್ತು. ಕೊರೊನಾ ಬಂದು ಸತ್ತು ಹೋದವರಿಗಿಂತ, ಹಸಿವಿನಿಂದ ಸತ್ತವರೇ ಹೆಚ್ಚಾಗಿದ್ದರು. ಸದ್ಯ ಜನ ಕೊರೋನಾ ತೊಂದರೆಯಿಂದ ಮುಕ್ತಿ ಪಡೆದು, ಮೊದಲಿನಂತೆ ಜೀವನ ನಡೆಸುತ್ತಿದ್ದಾರೆ. ವ್ಯಾಪಾರ, ಕೆಲಸ ಮಾಡಿಕೊಂಡು ಆರಾಮವಾಗಿದ್ದಾರೆ. ಆದರೆ ಮತ್ತೆ...
International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ.
ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...
Political News: ಧಾರವಾಡ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆರವಣಿಗೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿದ್ದು, ಬಿ.ಆರ್.ಟಿ.ಎಸ್ ಕಾರಿಡಾರ್ನಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ, ಅನಧಿಕೃತ ಪ್ರವೇಶ ಮಾಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿಯಾಗಿದ್ದು, ನಿನ್ನೆ ಧಾರವಾಡದ ಮಯೂರ ಹೊಟೇಲ್ಗೆ ಸಭೆಗಾಗಿ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅವರನ್ನು ಸ್ವಾಗತಿಸಲು, ಬೃಹತ್ ಮೆರವಣಿಗೆ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತ ಘಟನೆ ಎಂದಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ನಲ್ಲೂ ಸಹ ಇದೇ ಪರಿಸ್ಥಿತಿ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಇದೇ ರೀತಿ ಘಟನೆಗಳು ನಡಯುತ್ತಿವೆ. ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕುವ ಕೆಲಸ ಬಿಜೆಪಿಯಿಂದಲೂ...
Political News: ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಲ್ಪ ಬುದ್ದಿ ಕಡಿಮೆ ಅನಿಸುತ್ತದೆ. ಲೇಹರ್ ಸಿಂಗ್ ಅವರೇನು ಆರೋಪ ಮಾಡೋದು. ಯತೀಂದ್ರ ಅವರನ್ನು ಲೋಕಸಭೆಗೆ ನಿಲ್ಲಿಸಲ್ಲ. ಆದ್ರೆ ಜನ ಬಯಸಿದ್ರೆ ಏನ್ ಮಾಡೋದು. ಜನ ಎಲ್ಲ ಬಂದು ನಿಂತುಕೊಳ್ಳಬಹುದು. ಇಲ್ಲ ಅಂದ್ರೆ ಬಿಡಬಹುದು ಎಂದು ಲೇಹರ್ ಸಿಂಗ್ ಆರೋಪದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ ಮಾಡಿದರು.
ನಗರದಲ್ಲಿಂದು ವಿಮಾನ...
Bengaluru News: ಬೆಂಗಳೂರು: ಬೆಂಗಳೂರಿನಲ್ಲಿ ಇಂಜಿನಿಯರ್ ಒಬ್ಬರು ಬೆಡ್ ಮಾರಾಟ ಮಾಡಲು ಹೋಗಿ, 8 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದ್ದು, ಓಟಿಪಿ ಹಂಚಿಕೊಂಡ ಇಂಜಿನಿಯರ್ ಎಡವಟ್ಟು ಮಾಡಿಕೊಂಡಿದ್ದಾರೆ.
ಓಎಲ್ಎಕ್ಸ್ನಲ್ಲಿ ಬಳಸಿದ ಬೆಡ್ ಮಾರಾಟ ಮಾಡಲು ಹೋಗಿರುವ ಟೆಕ್ಕಿಯೊಬ್ಬರು 15 ಸಾವಿರ ರೂಪಾಯಿಗೆ ತಮ್ಮ ಬೆಡ್ ಮಾರಾಟ ಮಾಡುವ ಬದಲು, ತಾವೇ 68 ಲಕ್ಷ ರೂಪಾಯಿ...
Hubballi News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ...
Bengaluru News: ಬೆಂಗಳೂರು: ಸಂಚಾರಿ ಪೊಲೀಸರು ಎಷ್ಟೇ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದರೂ ಸಹ, ವಾಹನ ಸವಾರರಿಂದ ನಿಯಮಗಳ ಉಲ್ಲಂಘನೆಗಳಾಗುತ್ತಿವೆ. ಪ್ರತಿನಿತ್ಯ ಬೆಂಗಳೂರು ನಗರದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಾಣಾಪಾಯಗಳಾದರೆ, ಮತ್ತೊಮ್ಮೆ ವಾಹನ ಸವಾರರು ಅಪಾಯದಿಂದ ಪಾರಾಗಿರುತ್ತಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಪಾಲನೆಗೆ ಇನ್ನೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು...
Lucknow News: ಲಕ್ನೋ: ಬಾಲಕಿಯನ್ನು ಅತ್ಯಾಚಾರ (Girl Sexual Assault) ಮಾಡಿದ್ದ ಭಾರತೀಯ ಜನತಾ ಪಾರ್ಟಿಯ ಶಾಸಕನಿಗೆ (BJP MLA) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ(Jail and Fine). ಜತೆಗೆ, ಬಿಜೆಪಿ ಶಾಸಕ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹತೆಯನ್ನು ಎದುರಿಸಲಿದ್ದಾನೆ(Disqualification From UP Assembly). ಘಟನೆ ನಡೆದು 9 ವರ್ಷಗಳ ಬಳಿಕ...
Hubballi News: ಹುಬ್ಬಳ್ಳಿ: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 1635 ಗ್ರಾಂ ಗಾಂಜಾ(ganja) ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು.
ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ...