Thursday, May 7, 2026

Sonia Gandhi

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಅಮಾನತು

Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್‌ ದೂರವಾಣಿ...

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

ಹಳ್ಳ ಹಿಡಿಯುತ್ತಿವೆ ಬಿಜೆಪಿ ಸರ್ಕಾರದ ನಮ್ಮ ಕ್ಲಿನಿಕ್‌ಗಳು: 8 ತಿಂಗಳಿಂದ ಬಾಗಿಲು ತೆರೆದಿಲ್ಲ, ಚಿಕಿತ್ಸೆಯೂ ಇಲ್ಲ

Bengaluru News: ಬೆಂಗಳೂರು: ಬಿಜೆಪಿ (BJP) ಸರ್ಕಾರದ ನಮ್ಮ‌ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್‌ ಕಳೆ‌ದ 8 ತಿಂಗಳಿಂದ ಬಾಗಿಲು ತೆಗೆದಿಲ್ಲ. ಲಕ್ಷಾಂತರ...

ಎಚ್ಚರಿಕೆ: ಮತ್ತೆ ಕೋವಿಡ್ ಪ್ರಕರಣ ಏರಿಕೆ!

National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....

KSRTC ಟ್ರೇಡ್ ಮಾರ್ಕ್ ವಿವಾದ ಅಂತ್ಯ: ಕರ್ನಾಟಕಕ್ಕೆ ಜಯ

National News: ಚೆನ್ನೈ: KSRTC ಟ್ರೇಡ್ ಮಾರ್ಕ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಹೋರಾಟಕ್ಕೆ ಮದ್ರಾಸ್ ಹೈಕೋರ್ಟ್ ಕೇರಳ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕಕ್ಕೆ ನ್ಯಾಯವೊದಗಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(IPAB) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ...

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ. 50 ಅಡಿ...

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಕೊನೆಯ...

‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img