Thursday, May 7, 2026

Sonia Gandhi

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...

‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ...

‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ, ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮುಳ್ಳಾಗಿ ಪರಿಣಮಿಸಿದೆ’

Political News: ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಆದರೆ ಅದರಿಂದ ಮಹಿಳೆಯರಿಗೇನೋ ಅನುಕೂಲವಾಗುತ್ತಿರಬಹುದು. ವಿದ್ಯಾರ್ಥಿಗಳಿಗೆ ಮಾತ್ರ, ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶದ ಕೆಲ ಹೆಣ್ಣು ಮಕ್ಕಳು, ತಮಗೆ ಬಸ್ಸಿನಲ್ಲಿ ಸೀಟು ಸಿಗದೇ, ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಕಷ್ಟವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ...

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ..

National Political News: ರಾಜಸ್ಥಾನದಲ್ಲಿ ಸಿಎಂ ಆಗಿ ವಸುಂಧರಾ ರಾಜೆ ಅಥವಾ ಬಾಬಾ ಬಾಲಕ್‌ನಾಥ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ, ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಸಿಎಂ ಮಾಡಲು ನಿರ್ಧಾರ ಮಾಡಿದೆ. ಇನ್ನೊಂದು ಸಂಗತಿ ಏನಂದ್ರೆ, ಭಜನ್ ಲಾಲ್ ಶರ್ಮಾ, ಮೊದಲನೇಯ...

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

National Political News: ಈ ವರ್ಷ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಬರಗಾಲ ಆವರಿಸಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು, ಮಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿನಂತಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯವೇಳೆಯಲ್ಲಿ, ಬರಗಾಲದ ಬಗ್ಗೆ ಮಾತನಾಡಿರುವ ಸಂಸದೆ ಸುಮಲತಾ, ಕರ್ನಾಟಕದ ರೈತರ ಸಹಾಯಕ್ಕೆ ಪ್ರಧಾನಿ ಮೋದಿ ಧಾವಿಸಬೇಕು ಎಂದು...

ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಜಾತಿ ಗಣತಿ ಬಗ್ಗೆ ಹಲವು ರಾಜಕೀಯ ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಜಾತಿ ಗಣತಿಗೆ ನಾನು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ ಬದಲಾಗಿ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂದಷ್ಟೇ ಹೇಳಿದ್ದೇನೆ. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ...

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿ, ರಾಜ್ಯದ ಅಧ್ಯಕ್ಷರು ಕಾಳಜಿ ತೆಗೆದುಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ...

‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ...

‘ಇದು ರಾಜಕೀಯ ಕುತಂತ್ರದಿಂದ ಮಾಡಿದ ಸಮಾವೇಶ, ಇದರಿಂದ ಒಳ್ಳೆದಾಗಲಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಕೆ ಹರಿಪ್ರಸಾದ್ ಸುದ್ದಿಗೋಷ್ಠಿ ನಡೆಸಿದ್ದು, ಸಮಾವೇಶ ಮಾಡ್ತಿದಾರೆ, ನಾನು ಹುಬ್ಬಳ್ಳಿ ಅಲ್ಲಿ ಇದೀನಿ. ಅವರಿಗೆ ಒಳ್ಳೆದಾಗಲಿ, ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ. ಸರಕಾರದ ಗಮನ ಸೆಳೆಯಲು,ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದ್ರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡಿದ್ದಾರೆ. 50 ಲಕ್ಷ ಜನ ಸಂಖ್ಯೆ...

ಸಿಸಿ ರಸ್ತೆಯಂತೆ ಇದು ಕಂಪ್ಲೆಂಟ್ ಹಾಗೂ ಕರಪ್ಷನ್‌ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಬಿ‌.ಕೆ.ಹರಿಪ್ರಸಾದ್ ಅವರು ಸಿದ್ಧರಾಮಯ್ಯ ಚಡ್ಡಿ ವಿಚಾರವಾಗಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಿಸಿ ಸರ್ಕಾರ ಇದ್ದಂತೆ. ಇದು ಕಂಪ್ಲೆಂಟ್ ಮತ್ತು ಭ್ರಷ್ಟಾಚಾರದ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ‌ನಡೆಸಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಪರಸ್ಪರ ಕೆಸರೆರಚಾಟ ನೋಡಿದ್ರೆ ಇದು ಕಂಪ್ಲೆಂಟ್ ಸರ್ಕಾರ. ಕಾಂಗ್ರೆಸ್ ನಲ್ಲಿ ಎಲ್ಲವೂ...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img