Thursday, May 7, 2026

Sonia Gandhi

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ಹುಬ್ಬಳ್ಳಿಯಿಂದ ತಿರುಪತಿಗೆ ಪಾದಯಾತ್ರೆ ಹೊರಟ ನಾಯಿ!

Hubballi News: ಹುಬ್ಬಳ್ಳಿ: ಭಕ್ತರೊಂದಿಗೆ ಪಾದಯಾತ್ರೆ ಮಾಡುತ್ತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ನಾಯಿಯೊಂದು ಎಲ್ಲರ ಗಮನ ಸೆಳೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿಗಳು ಕಳೆದ ಮೂರು ದಿನಗಳ ಹಿಂದೆ ತಿರುಪತಿಗೆ ಪಾದಯಾತ್ರೆ ಹೊರಟಿದ್ದರು. ಇವರ ಜೊತೆ ನಾಯಿಯೊಂದು ಸಹ ಅತ್ತಿತ್ತ ಕದಲದೇ ಹೆಜ್ಜೆ ಹಾಕುತ್ತಿದೆ. ಹುಬ್ಬಳ್ಳಿಯ ಮಂಜನಾಥ್ ರೆಡ್ಡಿ ಕಿರೇಸೂರ ಸ್ನೇಹ ಬಳಗದಿಂದ ಪಾದಯಾತ್ರೆ ಸಾಗಿದೆ....

ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...

ದೇಶದ ತೆರಿಗೆಗಳ್ಳರ ಮೇಲೆ ಐಟಿ ದಾಳಿ: ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

National News: ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ...

ನೂತನ ಕಿಮ್ಸ್ ಪ್ರಭಾರಿ ನಿರ್ದೇಶಕರಿಗೆ ಕಾಂಗ್ರೆಸ್ ಮುಖಂಡ ಶಹಜಮಾನ್ ಶುಭಾಶಯ

Hubballi News: ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರತಿಷ್ಠಿತ ಕಿಂಸ ಆಸ್ಪತ್ರೆಗೆ ಡಾ: ಎಸ್ ಎಪ್ ಕಮ್ಮಾರ ಅವರನ್ನು ನಿರ್ಧೇಶಕರಾಗಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿನ್ನಲೆಯಲ್ಲಿ ಅಧಿಕಾರ ವಹಿಸಿಕೊಂಡ ಡಾ. ಎಸ್.ಎಪ್.ಕಮ್ಮಾರ ಅವರನ್ನು ಸ್ಥಳೀಯ ಅಲ್ಪ ಸಂಖ್ಯಾತ ಮುಖಂಡರು ಹಾಗೂ ಕಾಂಗ್ರೆಸ್ ಮುಖಂಡ ಶಾಹಜಮಾನ್ ಮುಜಾಹಿದ ಇಂದು ಬೇಟಿ ಮಾಡಿ ಸನ್ಮಾನಿಸಿದರು ಡಾ:ಎಸ್.ಎಪ್ ಕಮ್ಮಾರ ಅವರು...

ಗೂಳಿ ಹಟ್ಟಿ ಶೇಖರ್‌ಗಾದ ಅನುಭವ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

Political News: ಹುಬ್ಬಳ್ಳಿ: ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ ಗರ್ಭಗುಡಿಯಲ್ಲಿ ಪ್ರವೇಶ ಇಲ್ಲ ಎಂಬ ಗೂಳಿ ಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್‌ರಿ ಚಂದ್ರು, ಈ ರೀತಿಯ ಅನುಭವಗಳು ನನಗೂ ಆಗಿದೆ ಎಂದಿದ್ದಾರೆ. ನಾನೂ ಆ ಪಕ್ಷದಲ್ಲಿ ಇದ್ದು ಬಂದವನು. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಕೆಲವೊಂದು...

ಹಾಡಹಗಲೇ ವಕೀಲನ ಭೀಕರ ಹತ್ಯೆ: ಬೆಚ್ಚಿ ಬಿದ್ದ ಜನತೆ!

Crime News: ಕಲಬುರಗಿ: ಹಾಡಹಗಲೇ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಾಯಿ ಮಂದಿರದ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಈರಣ್ಣಗೌಡ ಪಾಟೀಲ (40) ವರ್ಷ ಎಂದು ಗುರುತಿಸಲಾಗಿದ್ದು, ಜಮೀನು ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಿಂದಲೇ ವಕೀಲ ಈರಣ್ಣನನ್ನು...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...

‘ಯತ್ನಾಳ್ ಜೋಕರ್ ಇದ್ದ ಹಾಗೇ ಅವರ ಹೇಳಿಕೆಗೆ ಮಹತ್ವ ಕೊಡಬಾರದು’

Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೀಕ್ಷಣೆ ಮಾಡಿದ ಮುಖ್ಯಮಂತ್ರಿ ಚಂದ್ರು..

Political News: ಹುಬ್ಬಳ್ಳಿ: ಆಮ್ ಆದ್ಮ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.   ಇದೇ ವೇಳೆ ಆಸ್ಪತ್ರೆಗೆ ಇನ್ನೂ ಏನು ಬೇಕು ಮತ್ತು ಯಾವ ರೀತಿಯ ಕುಂದು ಕೊರತೆಗಳನ್ನು ವೈದ್ಯರ ಮೂಲಕ ವಿಚಾರಿಸಿದರು....
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img